ಹೂವಿನಹಡಗಲಿ: ಬೆಂಗಳೂರಿನಲ್ಲಿ ಶ್ರೀ ಸೇವಾಲಾಲ್ ಜಯಂತಿ ಪ್ರಯುಕ್ತ ದಿನಾಂಕ 04.02.2022 ರಿಂದ 06.02.2022 ರವರೆಗೆ ಟೂರ್ನಿ ನಡೆಯಲಿದ್ದು ಸುಮಾರು 45 ಕ್ಕೂ ಹೆಚ್ಚು ತಂಡಗಳೂ ಭಾಗವಹಿಸಲಿದ್ದು, ಬೇರೆ ಬೇರೆ ಜಿಲ್ಲೆಗಳಿಂದ (ಬಂಜಾರರು ಮಾತ್ರ ) ತಂಡಗಳು ಕೂಡ ಪಾಲ್ಗೊಳ್ಳಲಿದೆ, ವಿಜಯ ನಗರ ( ಜಿಲ್ಲೆ ) ಹೂವಿನ ಹಡಗಲಿ ತಾಲ್ಲೂಕಿನ 6 ತಾಂಡಾಗಳ ಆಟಗಾರರನ್ನು ಸೇರಿಸಿ ಒಂದು ತಂಡವನ್ನೂ ರಚಿಸಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶ್ರೀ ಸಂತ ಸೇವಾಲಾಲ್ ಕ್ರಿಕೆಟ್ ಕಪ್ ಪಂದ್ಯಾವಳಿಯಲ್ಲಿ ಕೆಸುಲ ವಾರಿಯರ್ಸ್ ತಂಡ ಭಾಗವಹಿಸಿಲಿದೆ ತಂಡದ ನೇತೃತ್ವವನ್ನು ತಂಡದ ನಾಯಕ : ಅರ್ಜುನ ಬಿ ನಾಯ್ಕ್ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒರ್ವ ಮಹಿಳೆ ಸಾವು, 9 ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿ ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು-ಮಧುಗಿರಿ ರಾಜ್ಯ ಹೆದ್ದಾರಿಯ ಜಿ.ನಾಗೇನಹಳ್ಳಿ…

ಜುಲೈ 16ರಂದು ವಿದ್ಯುತ್ ವ್ಯತ್ಯಯ

ಗದಗ (ಕರ್ನಾಟಕ ವಾರ್ತೆ) ಜುಲೈ 14 : 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ…

ಗದಗ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ ಕ್ವಾರಂಟೈನ್ ಕೇಂದ್ರ..!

ನಿನ್ನೆಯಷ್ಟೆ ರಾಜ್ಯದ ಉಡುಪಿ ಜಿಲ್ಲೆಯ ಕೊರೋನಾ ಸೋಂಕು ವ್ಯಾಪಕವಾಗುವುದರಲ್ಲಿ ಕ್ವಾರಂಟೈನ್ ಕೇಂದ್ರಗಳ ಪಾತ್ರ ಹಾಗೂ ಅವ್ಯವಸ್ಥೆ ಕುರಿತು ಉತ್ತರಪ್ರಭ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೆ ಇದೀಗ ಗದಗ ಜಿಲ್ಲೆಯಲ್ಲಿನ ನಿನ್ನೆಯ ಪ್ರಕರಣದ ಟ್ರಾವೆಲ್ ಹಿಸ್ಟರಿ ಬೆನ್ನತ್ತಿದಾಗ ತಾಲೂಕು ಆಡಳಿತದ ನಿರ್ಲಕ್ಷ್ಯ ಎದ್ದು ತೋರುತ್ತಿದೆ.

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ