ಹೂವಿನಹಡಗಲಿ: ಬೆಂಗಳೂರಿನಲ್ಲಿ ಶ್ರೀ ಸೇವಾಲಾಲ್ ಜಯಂತಿ ಪ್ರಯುಕ್ತ ದಿನಾಂಕ 04.02.2022 ರಿಂದ 06.02.2022 ರವರೆಗೆ ಟೂರ್ನಿ ನಡೆಯಲಿದ್ದು ಸುಮಾರು 45 ಕ್ಕೂ ಹೆಚ್ಚು ತಂಡಗಳೂ ಭಾಗವಹಿಸಲಿದ್ದು, ಬೇರೆ ಬೇರೆ ಜಿಲ್ಲೆಗಳಿಂದ (ಬಂಜಾರರು ಮಾತ್ರ ) ತಂಡಗಳು ಕೂಡ ಪಾಲ್ಗೊಳ್ಳಲಿದೆ, ವಿಜಯ ನಗರ ( ಜಿಲ್ಲೆ ) ಹೂವಿನ ಹಡಗಲಿ ತಾಲ್ಲೂಕಿನ 6 ತಾಂಡಾಗಳ ಆಟಗಾರರನ್ನು ಸೇರಿಸಿ ಒಂದು ತಂಡವನ್ನೂ ರಚಿಸಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶ್ರೀ ಸಂತ ಸೇವಾಲಾಲ್ ಕ್ರಿಕೆಟ್ ಕಪ್ ಪಂದ್ಯಾವಳಿಯಲ್ಲಿ ಕೆಸುಲ ವಾರಿಯರ್ಸ್ ತಂಡ ಭಾಗವಹಿಸಿಲಿದೆ ತಂಡದ ನೇತೃತ್ವವನ್ನು ತಂಡದ ನಾಯಕ : ಅರ್ಜುನ ಬಿ ನಾಯ್ಕ್ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ರಾಜ್ಯದಲ್ಲಿ ಕೊರೋನಾ ಸೋಂಕು ಪರೀಕ್ಷೆ ನಡೆಸಿದ್ದು ಎಷ್ಟು ಜನರಿಗೆ ಗೊತ್ತೆ?

ಕೊರೋನಾ ಸೋಂಕು ಪತ್ತೆ ಕಾರ್ಯ ಕೂಡ ರಾಜ್ಯದಲ್ಲಿ ತೀವ್ರಗತಿಯಲ್ಲಿ ನಡೆದಿದ್ದು, ಈಗಾಗಲೇ 1 ಲಕ್ಷ ಜನರನ್ನು ಸೋಕು ಪರೀಕ್ಷೆಗೆ ಒಳಪಡಿಸಲಾಗಿದೆ.

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…

ಮಾಜಿ ಸಚಿವ ವಿನಯ್ ಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು.