ಉತ್ತರಪ್ರಭ

ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ ಹತ್ತಿರ ಮಾದಕ ವಸ್ತು ಗಾಂಜಾವನ್ನ ಸಾಗಾಣಿಕೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರು ಮೂಲತಃ ಸೋಲಾಪುರದವರಾಗಿದ್ದು ಆರೋಪಿತರ ಹತ್ತಿರವಿದ್ದ 41.8 ಕೆಜಿ ಗಾಂಜಾ ಹಾಗೂ ಒಂದು ಸೈಕಲ್ ಮೋಟಾರನ್ನ ಪೋಲಿಸ್ ಇಲಾಖೆ ವಶಪಡಿಸಿಕೊಂಡಿದೆ. ಈ ಪ್ರಕರಣವನ್ನ ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕಲಬುರಗಿ ಜಿಲ್ಲೆಯ ಪೋಲಿಸ್ ಅಧೀಕ್ಷಕರಾದ ಇಶಾ ಪಂತ್, ಹೆಚ್ಚುವರಿ ಪೋಲಿಸ್ ಅಧಿಕ್ಷಕ ಪ್ರಸನ್ನ ದೇಸಾಯಿ, ಶಿಲವಂತ S.H. ಪೋಲಿಸ್ ಉಪಾಧಿಕ್ಷಕ . ಜೇವರ್ಗಿ ಸಿಪಿಐ M ಶಿವಪ್ರಸಾದ. ನೆಲೋಗಿ ಪೋಲಿಸ್ ಠಾಣೆ ಪಿಎಸ್ಐ  ರಾಜಕುಮಾರ ಜಾಮಗೊಂಡ. ಪೋಲಿಸ್ ಸಿಬ್ಬಂದಿ ಗುರುಬಸಪ್ಪ ಎ ಎಸ್ ಐ. ಶಿವಪ್ಪ HC. ಸೋಮಶೇಖರ್ HC. ಚಂದ್ರಾಮ HC. ರಾಜಕುಮಾರ್ CPC. ಶಿವರಾಯ CPC ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಹಳ್ಳಿ ಗಳಲ್ಲಿ ಕೊರೊನಾ ಭಯ..!: ಗುಟಕಾ, ಸಿಗರೇಟ್ ಮಾರಿದ್ರೆ ದಂಡ ಗ್ಯಾರಂಟಿ..!

ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ.…

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ…

ಶಿರಹಟ್ಟಿ ತಾಲೂಕಿನಲ್ಲಿ ಗಣರಾಜ್ಯೋತ್ಸವ ಆಚರಣೆ ಬಗ್ಗೆ ತಹಶೀಲ್ದಾರ ನೀಡಿದ ಮಾಹಿತಿ

ಶಿರಹಟ್ಟಿ: ಪ್ರಸ್ತುತ ವರ್ಷದಲ್ಲಿ ಕೊರೊನಾ ನಿಯಮಾನುಸಾರ ಸರಳವಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ ಎಂದು ತಹಶೀಲ್ದಾರ ಯಲ್ಲಪ್ಪ…

ಸರಕಾರ ಮಂಜಪ್ಪ ಹಡೇ೯ಕರ ಉತ್ಸವ ಆಚರಿಸಲಿ- ಶಂಕರ ಜಲ್ಲಿ

ಆಲಮಟ್ಟಿ : ಅನ್ನದಾಸೋಹ, ಖಾದಿಧಾರಿ, ಪತ್ರಕರ್ತ, ಸಂಪಾದಕರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ವಿಶೇಷ ಕೊಡುಗೆ ನೀಡಿದ ಅನರ್ಘ್ಯ…