ಉತ್ತರಪ್ರಭ

ನರೇಗಲ್:‌ ಪಟ್ಟಣದ ಹುಚ್ಚೀರೇಶ್ವರ ನಗರದ ವಿದ್ಯಾರ್ಥಿ ಕಾರ್ತಿಕ ವೀರಪ್ಪ ಹಳ್ಳಿಕೇರಿ(24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಮೃತ ವಿದ್ಯಾರ್ಥಿ ಮೂರ್ಚೆ ರೋಗದ ಖಾಯಿಲೆಯಿಂದ ಬಳಲುತ್ತಿದ್ದನು ಶಿವಮೋಗ್ಗ, ಹುಬ್ಬಳ್ಳಿ, ಗದಗ, ನರೇಗಲ್‌ ಮುಂತಾದ ಕಡೆಗಳಲ್ಲಿ ತೋರಿಸಿದರು ಕಡಿಮೆ ಆಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ದೂರಿನಲ್ಲಿ ದಾಖಲಿಸಿದ್ದಾರೆ. ಈ ಕುರಿತು ನರೇಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು

ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿಂದು ಎಲ್ಲೆಲ್ಲಿ ಕೊರೊನಾ ನಂಟು!

ಗದಗ: ಬಳ್ಳಾರಿ ಜಿಲ್ಲೆಯ ಹಡಗಲಿ ತಾಲ್ಲೂಕಿನ ಕೋಲಾರಗಟ್ಟಿ ಗ್ರಾಮದ ನಿವಾಸಿ 3 ವರ್ಷದ ಹೆಣ್ಣು ಮಗು…

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಲಾರಿ ವೊವರ್ ಟೇಕ್ ಮಾಡಲು ಹೋಗಿ ಚಕ್ರಕ್ಕೆ ಸಿಲುಕಿ ಇಬ್ಬರು ಬೈಕ್ ಸವಾರರ ಸಾವು

ಉತ್ತರಪ್ರಭ ಮುಂಡರಗಿ: ಇಂದು ದಿನಾಂಕ 06/06/2022 ಬೆಳಗ್ಗೆ 10:30ರ ಸೂಮಾರಿಗೆ ಮುಂಡರಗಿ ಹಡಗಲಿ ರಸ್ತೆ  ಮದ್ಯ…