ಉತ್ತರಪ್ರಭ

ನರೇಗಲ್:‌ ಪಟ್ಟಣದ ಹುಚ್ಚೀರೇಶ್ವರ ನಗರದ ವಿದ್ಯಾರ್ಥಿ ಕಾರ್ತಿಕ ವೀರಪ್ಪ ಹಳ್ಳಿಕೇರಿ(24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಮೃತ ವಿದ್ಯಾರ್ಥಿ ಮೂರ್ಚೆ ರೋಗದ ಖಾಯಿಲೆಯಿಂದ ಬಳಲುತ್ತಿದ್ದನು ಶಿವಮೋಗ್ಗ, ಹುಬ್ಬಳ್ಳಿ, ಗದಗ, ನರೇಗಲ್‌ ಮುಂತಾದ ಕಡೆಗಳಲ್ಲಿ ತೋರಿಸಿದರು ಕಡಿಮೆ ಆಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ದೂರಿನಲ್ಲಿ ದಾಖಲಿಸಿದ್ದಾರೆ. ಈ ಕುರಿತು ನರೇಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.

ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ

ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.

ಪಪಂ ಅಧಿಕಾರಿಗಳ ನಿರ್ಲಕ್ಷ್ಯ : ಸಾರ್ವಜನಿಕರಿಗೆ ಕತ್ತಲಲ್ಲಿಯೇ ಸಂಚಾರ ಭಾಗ್ಯ..!

ಪಟ್ಟಣದಲ್ಲಿ ಮಾಗಡಿ ಹಾಗೂ ಬೆಳ್ಳಟ್ಟಿ ರಸ್ತೆಗೆ ಅಳವಡಿಸಲಾದ ಹೈಮಾಸ್ಟ್ ದೀಪಗಳು ಸಾರ್ವಜನಿಕರಿಗೆ ಬೆಳಕಾಗದೆ ಅವರ ಸಂಚಾರಕ್ಕೆ ಸಂಚಕಾರ ತರುತ್ತಿರುವುದು ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.