ಉತ್ತರಪ್ರಭ

ನರೇಗಲ್:‌ ಪಟ್ಟಣದ ಹುಚ್ಚೀರೇಶ್ವರ ನಗರದ ವಿದ್ಯಾರ್ಥಿ ಕಾರ್ತಿಕ ವೀರಪ್ಪ ಹಳ್ಳಿಕೇರಿ(24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಮೃತ ವಿದ್ಯಾರ್ಥಿ ಮೂರ್ಚೆ ರೋಗದ ಖಾಯಿಲೆಯಿಂದ ಬಳಲುತ್ತಿದ್ದನು ಶಿವಮೋಗ್ಗ, ಹುಬ್ಬಳ್ಳಿ, ಗದಗ, ನರೇಗಲ್‌ ಮುಂತಾದ ಕಡೆಗಳಲ್ಲಿ ತೋರಿಸಿದರು ಕಡಿಮೆ ಆಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ದೂರಿನಲ್ಲಿ ದಾಖಲಿಸಿದ್ದಾರೆ. ಈ ಕುರಿತು ನರೇಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಮೂವರಿಗೆ ಸೋಂಕು ದೃಢ

ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೊನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸೆಟ್ಲಮೆಂಟ್ ನಿವಾಸಿಗಳ ಸಮಸ್ಯೆ ಸೆಟ್ಲ್ ಆಗೋದು ಯಾವಾಗ?

ನಗರದ ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದರೆ ಜನ ಸಾಮಾನ್ಯರ ಸ್ಥಿತಿ ಹೇಗೆ? ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ನಗರಸಭೆಯ ನಿರ್ಲಕ್ಷ್ಯದಿಂದ ಪೈಪ್ ಒಡೆದು ಅಪಾರ ನೀರು ಪೋಲಾಗುವ ಜೊತೆಗೆ ಸಾಂಕ್ರಾಮಿಕ ಇಲ್ಲಿನ ಬೆಟಗೇರಿ ಸೆಟ್ಲಮೆಂಟ್ ಭಾಗದ ಜನರಿಗೆ ಕಾಯಿಲೆಯ ಸಂಕಟ ಎದುರಾಗಿದೆ.

ವೈದ್ಯೋಪಚಾರದ ಗವಿಯಲ್ಲಿದ್ದೂ ಕವಿಯಾದ ಡಾ. ಸಂಕನಗೌಡರು

ಇತ್ತೀಚೆಗೇಕೋ ಡಾ. ವ್ಹಿ. ಕೆ. ಸಂಕನಗೌಡರನ್ನು ಕಾಡುತ್ತಿದ್ದಾಳಂತೆ ಕಾವ್ಯ ಕನ್ನಿಕೆ. ಅವರ ಮನದೊಳಗೆ ಹೊಕ್ಕವಳು ಹೊರಬಾರದೇ ಮನೆ ಮಾಡಿ ನಿಂದು ಜನರಿಗೇ ಬೆರಗು ಮೂಡಿಸಿದ್ದಾಳೆ.