ವರದಿ: ವಿಠಲ‌ ಕೆಳೂತ್

ಉತ್ತರಪ್ರಭ
ಮಸ್ಕಿ:
ಜಿಲ್ಲೆಯ ಪ್ರಗತಿಪರ, ದಲಿತ ಸಂಘಟನೆ ಒಕ್ಕೂಟ ಫೆ. 10ರಂದು ರಾಯಚೂರು ಸಂಪೂರ್ಣ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ರಾಯಚೂರಿನ ಜಿಲ್ಲಾಧಿಕಾರಿ ಡಾ. ಅವಿನಾಶ ಮೇನನ್ ರಾಜೇಂದ್ರನ ಅವರು ತಿಳಿಸಿದ್ದಾರೆ.
ಪ್ರಗತಿಪರ ಸಂಘಟನೆ ಒಕ್ಕೂಟದ ವತಿಯಿಂದ ರಾಯಚೂರು ನಗರ ಸಂಪೂರ್ಣ ಬಂದ್ ಮಾಡಬೇಕೆಂದು ಕರೆ ನೀಡಿರುವುದರಿಂದ ನಗರದಲ್ಲಿ ಯಾವುದೇ ಅಹಿತಕರ ಘಟನೆ‌ ನಡೆಯಬಾರದು, ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ತಾಲೂಕಿನಲ್ಲಿನ
ಫೆ. 9ರಂದು ರಾತ್ರಿ 8ಗಂಟೆಯಿಂದ ಫೆ. 10 ರಾತ್ರಿ 8ಗಂಟೆಯವರೆಗೆ ಬ್ರಾಂಡಿ, ಬಾರ್ ಅಂಗಡಿಗಳನ್ನು ಮುಚ್ಚಬೇಕು, ಮಧ್ಯ ಸಾಗಾಣಿಕೆ ಮಾರಾಟ ನಿಲ್ಲಿಸಬೇಕು, ಒಂದು ವೇಳೆ ಮಧ್ಯ ಮಾರಾಟ ಮಾಡಿದರೆ,ಅಬಕಾರಿ 1965ರ ಕಾಯ್ದೆ, ಕಲಾಂ 21ರ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶ ಮಾಡಲಾಗಿದೆ.‌ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಉತ್ತರಪ್ರಭ ಕಾರಟಗಿ: ಎಸ್ ಎಸ್ ಕಲಾ ಸಂಗಮ ಟ್ರಸ್ಟ್ ( ರಿ ) ಬೆಂಗಳೂರು ವತಿಯಿಂದ…

ಭಾರತದ ಹೆಮ್ಮೆಯ ಕ್ರೀಡೆ ಮಲ್ಲಕಂಬ:ಶಾಸಕ ಬಂಡಿ

ಮನಸೊರೆಗೊಂಡ ಮಲ್ಲಕಂಬ ಪ್ರದರ್ಶನ ಉತ್ತರಪ್ರಭ ನರೆಗಲ್ಲ: ನೆಲದ ಮೇಲೆ ಮಾಡುವ ಯೋಗಾಸನವನ್ನು ಕಂಬದ ಮೇಲೆ ಚಾಕಚಕ್ಯತೆಯಿಂದ…

ಸಿ.ಸಿ.ಟಿ.ವಿ ಅಳವಡಿಕೆಗಾಗಿ ಕಬನೂರ ಗ್ರಾಮಸ್ಥರಿಂದ ಪ್ರತಿಭಟನೆ

ಉತ್ತರಪ್ರಭ ಹಾವೇರಿ/ಶಿಗ್ಗಾಂವ: ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಪಂಚಾಯತಿಗೆ ಬರುವದಿಲ್ಲ ಹಾಗಾಗಿ ಪಂಚಾಯತಿಯಲ್ಲಿ ಸಿ.ಸಿ.ಟಿ.ವಿ…

ಆಲಮಟ್ಟಿ: ಶ್ರೀಶೈಲ ಪಾದಯಾತ್ರೆ ಭಕ್ತರಿಗೆ ಅನ್ನ ದಾಸೋಹ

ಉತ್ತರಪ್ರಭಆಲಮಟ್ಟಿ: ಶ್ರೀಶೈಲ ಕ್ಷೇತ್ರದ ಶ್ರೀ ಮಲ್ಲಿಕಾರ್ಜುನ ಸನ್ನಿಧಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿರುವ ಭಕ್ತಾದಿಗಳಿಗೆ ಶನಿವಾರ ಇಲ್ಲಿ ಅನ್ನ…