ವರದಿ: ವಿಠಲ‌ ಕೆಳೂತ್

ಉತ್ತರಪ್ರಭ
ಮಸ್ಕಿ:
ಜಿಲ್ಲೆಯ ಪ್ರಗತಿಪರ, ದಲಿತ ಸಂಘಟನೆ ಒಕ್ಕೂಟ ಫೆ. 10ರಂದು ರಾಯಚೂರು ಸಂಪೂರ್ಣ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ರಾಯಚೂರಿನ ಜಿಲ್ಲಾಧಿಕಾರಿ ಡಾ. ಅವಿನಾಶ ಮೇನನ್ ರಾಜೇಂದ್ರನ ಅವರು ತಿಳಿಸಿದ್ದಾರೆ.
ಪ್ರಗತಿಪರ ಸಂಘಟನೆ ಒಕ್ಕೂಟದ ವತಿಯಿಂದ ರಾಯಚೂರು ನಗರ ಸಂಪೂರ್ಣ ಬಂದ್ ಮಾಡಬೇಕೆಂದು ಕರೆ ನೀಡಿರುವುದರಿಂದ ನಗರದಲ್ಲಿ ಯಾವುದೇ ಅಹಿತಕರ ಘಟನೆ‌ ನಡೆಯಬಾರದು, ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ತಾಲೂಕಿನಲ್ಲಿನ
ಫೆ. 9ರಂದು ರಾತ್ರಿ 8ಗಂಟೆಯಿಂದ ಫೆ. 10 ರಾತ್ರಿ 8ಗಂಟೆಯವರೆಗೆ ಬ್ರಾಂಡಿ, ಬಾರ್ ಅಂಗಡಿಗಳನ್ನು ಮುಚ್ಚಬೇಕು, ಮಧ್ಯ ಸಾಗಾಣಿಕೆ ಮಾರಾಟ ನಿಲ್ಲಿಸಬೇಕು, ಒಂದು ವೇಳೆ ಮಧ್ಯ ಮಾರಾಟ ಮಾಡಿದರೆ,ಅಬಕಾರಿ 1965ರ ಕಾಯ್ದೆ, ಕಲಾಂ 21ರ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶ ಮಾಡಲಾಗಿದೆ.‌ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೃಷ್ಣಾನದಿ ದಂಡೆ ಮೇಲೆ ದೇವರ ಪಲ್ಲಕ್ಕಿಗಳ ಕಲರವ

” ಪವಿತ್ರ ಕೃಷ್ಣೆ ಜಲದಲ್ಲಿ ಪಲ್ಲಕ್ಕಿಗಳ ಪುಣ್ಯ ಸ್ನಾನ “ ಉತ್ತರಪ್ರಭ ಗುಲಾಬಚಂದ ಜಾಧವಆಲಮಟ್ಟಿ: ಬೆಳ್ಳಂ…

ಇಂದು ಕೃಷ್ಣೆ ಮಡಿಲಿನ ಆರಾಧ್ಯ ದೇವತೆ ಚಂದ್ರಗಿರಿ ಜಾತ್ರಾ ವೈಭವ

ಗುಲಾಬಚಂದ ಜಾಧವ ಉತ್ತರಪ್ರಭಆಲಮಟ್ಟಿ: ಜಂಗಮರ ನೆಲೆ ಆಲಮಟ್ಟಿ ಬಹುಭಾಗ ಲಾಲ್ ಬಹದ್ದೂರ್ ಜಲಾಶಯದ ತೆಕ್ಕೆಯಲ್ಲಿದೆ. ಹಲ…

ಭಾರತದ ಹೆಮ್ಮೆಯ ಕ್ರೀಡೆ ಮಲ್ಲಕಂಬ:ಶಾಸಕ ಬಂಡಿ

ಮನಸೊರೆಗೊಂಡ ಮಲ್ಲಕಂಬ ಪ್ರದರ್ಶನ ಉತ್ತರಪ್ರಭ ನರೆಗಲ್ಲ: ನೆಲದ ಮೇಲೆ ಮಾಡುವ ಯೋಗಾಸನವನ್ನು ಕಂಬದ ಮೇಲೆ ಚಾಕಚಕ್ಯತೆಯಿಂದ…

ಗಜೇಂದ್ರಗಡ ತಾಂಡಾದಲ್ಲಿ ಡಾ. B.R. ಅಂಬೇಡ್ಕರ್ ರವರ 131 ನೆಯ ಜಯಂತಿ ಆಚರಣೆ

ಉತ್ತರಪ್ರಭ ಗಜೇಂದ್ರಗಡ: 14/4/2022 ರಂದು ಬೆಳಿಗ್ಗೆ 11:೦೦ ಗಂಟೆಗೆ ಸಂವಿದಾನ ಶಿಲ್ಪಿ, ಮಹಾನ ಮೇಧಾವಿ ಮಹನಾಯಕ…