ಉತ್ತರಪ್ರಭ ಸುದ್ದಿ
ಗದಗ:
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು   ಫೆಬ್ರುವರಿ 12 ರಂದು  ಗದುಗಿಗೆ ಆಗಮಿಸಿ ಮಧ್ಯಾಹ್ನ 03 ಘಂಟೆಗೆ ನಂದೀಶ್ವರ ನಗರದಲ್ಲಿನ ಇಂಡೋರ್ ಸ್ಡೇಡಿಯಮ್ ಹತ್ತಿರ  ನಡೆಯಲಿರುವ ಸ್ಥಳಿಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮ. 04 ಘಂಟೆಗೆ  ಅಣ್ಣಿಗೇರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.  

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಸೇರಲು ವರ್ತೂರು ಪ್ರಕಾಶ್ ತೀರ್ಮಾನ

ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.

ಕಪ್ಪತ್ತಗುಡ್ಡದ ಸಭೆ ಕಗ್ಗಂಟು: ಪ್ರಶ್ನೆಗಳು ನೂರೆಂಟು..!

ನಿನ್ನೆಯಷ್ಟೆ ನಿಮ್ಮ ಉತ್ತರಪ್ರಭ ಕಪ್ಪತ್ತಗುಡ್ಡದ ಬಗ್ಗೆ ಸದ್ಯದ ಬೆಳವಣಿಗೆ ಹಾಗೂ ಒಳಗೊಳಗೆ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಕುರಿತು ವಿಶೇಷ ವರದಿಯನ್ನು ನೀಡಿತ್ತು. ಇದರ ಬೆನ್ನಲ್ಲೆ ನಿನ್ನೆ ವಿಧಾನಸೌಧದಲ್ಲಿ ಕಪ್ಪತ್ತಗುಡ್ಡ ವನ್ಯಧಾಮಕ್ಕೆ ಸಂಬಂಧ ಪಟ್ಟಂತೆ ಸಭೆ ಕೂಡ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶಿಗ್ಲಿ ಗ್ರಾಮ ಪಂಚಾಯತ ಉಪಚುನಾವಣೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೈಲಾ ಜಯಗಳಿಸಿದ್ದಾರೆ

ಲಕ್ಷ್ಮೇಶ್ವರ:ತಾಲೂಕಿನ ಶಿಗ್ಲಿ ಗ್ರಾಮಪಂಚಾಯತ 4 ನೇ ವಾರ್ಡ್ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೈಲಾ,…

ಮುಂಬಯಿನ ಮೀನು ಮಾರುಕಟ್ಟೆಯಿಂದ ಬಂದ ಕೊರೊನಾ!

ಮುಂಬಯಿನ ಮೀನದ ಮಾರುಕಟ್ಟೆಯಲ್ಲಿ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಮರಳಿ ಬಂದಿದ್ದ ಜಿಲ್ಲೆಯ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.