ಉತ್ತರಪ್ರಭ ಸುದ್ದಿ
ಗದಗ:
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು   ಫೆಬ್ರುವರಿ 12 ರಂದು  ಗದುಗಿಗೆ ಆಗಮಿಸಿ ಮಧ್ಯಾಹ್ನ 03 ಘಂಟೆಗೆ ನಂದೀಶ್ವರ ನಗರದಲ್ಲಿನ ಇಂಡೋರ್ ಸ್ಡೇಡಿಯಮ್ ಹತ್ತಿರ  ನಡೆಯಲಿರುವ ಸ್ಥಳಿಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮ. 04 ಘಂಟೆಗೆ  ಅಣ್ಣಿಗೇರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.  

Leave a Reply

Your email address will not be published. Required fields are marked *

You May Also Like

ಸ್ಟೋನ್ ಕ್ರಷರ್ ನಿಂದಾಗುತ್ತಿರುವ ತೊಂದರೆ ತಪ್ಪಿಸಿ: ಲಕ್ಷ್ಮೇಶ್ವರದಲ್ಲಿ ರೈತರ ಮನವಿ

ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ವನಶ್ರೀ ಸ್ಟೋನ್ ಕ್ರಷರ್‌ನಿಂದ…

ಹೂವಿನಹಡಗಲಿ ಉಪ ಕಾರಾಗೃಹದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ: ರಾಷ್ಟ್ರೀಯ ಐಕ್ಯತೆಗೆ ಭಾಷಾ ಸೌಹಾರ್ದತೆ ಸಹಕಾರಿ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದ ಐಕ್ಯತೆಗೆ ಭಾಷಾ ಸೌಹಾರ್ಧತೆಯೇ ಸಹಕಾರಿಯಾಗಿದೆ ಎಂದು ಜಿಬಿಆರ್ ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಎಂ.ಗುರುಬಸವರಾಜಯ್ಯ ಹೇಳಿದರು.

ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಚಟುವಟಿಕೆ ಉದ್ಘಾಟನೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ…

ನಾಳೆ ಕಾಂಗ್ರೆಸ್ ನಿಂದ ಶಿವಮೊಗ್ಗ ಚಲೋ ಆರಂಭ

ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.