ಉತ್ತರಪ್ರಭ
ಬೆಂಗಳೂರು:
ಕರ್ನಾಟಕ ರಾಜ್ಯ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ದಿನಾಂಕ:08.02.2022 ರ ಸುತ್ತೋಲೆಯನ್ನು ಮುಂದುವರೆಸುತ್ತಾ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ, ಫೆಬ್ರವರಿ 2022 ರ ದಿನಾಂಕ 12, 13 ರ ಭಾನುವಾರ ರಜಾ ದಿನ ಸಹಿತವಾಗಿ, 14, 15 ಮತ್ತು 16 ರವರೆಗೆ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೋಮೊ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.
ಮುಂದುವರೆದು, ಸದರಿ ದಿನಾಂಕಗಳಂದು ಪರೀಕ್ಷೆಗಳು ನಡೆಯುತ್ತಿದ್ದಲ್ಲಿ ಯಥಾವತ್ತಾಗಿ ನಡೆಯಲಿವೆ ಹಾಗೂ ಆನ್ ಲೈನ್ ತರಗತಿಗಳ ಮೂಲಕ ವ್ಯಾಸಂಗ ಕ್ರಮವನ್ನು ನಡೆಸುವಂತೆ ಸೂಚಿಸಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…

ಗದಗ ಜಿಲ್ಲೆಯಲ್ಲಿ ಹಳದಿ ಕತ್ತುಪಟ್ಟಿಯ ತೋಳದ ಹಾವು ಪತ್ತೆ

ತೋಳದ ಹಾವು ಕೆಲವು ಪ್ರದೇಶಗಳಲ್ಲಿ ಸಾಮಾನ್ಯ, ಆದರೆ ಹಳದಿ ಕತ್ತು ಪಟ್ಟಿಯ ತೋಳದ ಹಾವು ಗದಗ್ ನ ರೋಣದಂತಹ ಬಿಸಿಲೂರಿನಲ್ಲಿ ಪತ್ತೆಯಾಗಿದ್ದು, ಸಂಶೋಧಕರಲ್ಲಿ ಅಚ್ಚರಿ ಮೂಡಿಸಿದೆ.

ಅನಕ್ಷರಸ್ಥರಿಗೆ ಜೀವನ ಕೌಶಲ್ಯ ಶಿಕ್ಷಣ ಮುಂದುವರಿಕೆ- ಎನ್.ಎಚ್.ನಾಗೂರ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕೇಂದ್ರ ಸರಕಾರ ಪುರಸ್ಕೃತ ಎನ್.ಐ.ಎಲ್.ಪಿ. ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯಡಿ ರಾಜ್ಯದ…

ಬಿಎಸ್‌ವೈ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲ ವಜುಭಾಯಿ ವಾಲಾ

ಮಹಾಮಾರಿ ಕರೊನಾ ವೈರಸ್‌ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.