ಆಲಮಟ್ಟಿ : ಇಲ್ಲಿನ ಬಹು ವೈವಿಧ್ಯಮಯ ನಾನಾ ಬಗೆಯ ಉದ್ಯಾನವನಗಳ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ಮುಂಭಾಗದ ಅವರಣದಲ್ಲಿ ಮಂಗಳವಾರ ನೂತನ ನಂದಿನಿ ಮಿಲ್ಕ್ ಪಾರ್ಲರ್ ಪ್ರಾರಂಭಗೊಂಡಿದ್ದು ಶಾಸಕ ಶಿವಾನಂದ ಪಾಟೀಲ ಉದ್ಘಾಟಿಸಿ ಅಧಿಕೃತ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಅಸಂಖ್ಯ ಪ್ರವಾಸಿಗರ ನೆಚ್ಚಿನ ಈ ಪ್ರವಾಸಿ ತಾಣದಲ್ಲಿ ಮೂಲಭೂತ ಸೌಕರ್ಯಗಳು ಸುಲಲಿತವಾಗಿ ದೊರಕಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾಯೋ೯ನ್ಮುಖಕ್ಕಿಳಿದಿರುವುದು ಸಂತಸ. ಪ್ರವಾಸಿಗರು ಖುಷ್,ತಾವು ಖುಷ್ ಎಂದರು.


ವಿಜಯಪುರ ವಿಮುಲ್ ನಿದೇ೯ಶಕ, ಬೆಂಗಳೂರಿನ ಕ.ಹಾ.ಮಾ.ನಿದೇ೯ಶಕರೂ ಅದ ಎಸ್.ಟಿ.ಪಾಟೀಲ, ವಿಜಯಪುರ, ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿದೇ೯ಶಕ ಡಾ,ಎಸ್.ಡಿ.ದಿಕ್ಷಿತ್, ಮಾಜಿ ಅಧ್ಯಕ್ಷ, ಹಾಲಿ ನಿದೇ೯ಶಕ ಎಸ್.ಜೆ.ಹಂಡಿ, ನಿದೇ೯ಶಕ ಜಿ.ಎಸ್.ಚಲವಾದಿ,ಕೆಬಿಜೆಎನ್ ಎಲ್ ಕಾರ್ಯನಿರ್ವಾಹಕ ಅಭಿಯಂತರ ಸಂಗಮೇಶ್ ಮುಂಡಾಸ, ಗೇಟ್ಸ್ ಸಬ್ ಡಿವ್ಹಿಜನ್ ದ ಎಸ್.ಬಿ.ಹಿರೇಗೌಡರ, ವಲಯ ಅರಣ್ಯಾಧಿಕಾರಿ ಮಹೇಶ್ ಪಾಟೀಲ ಇತರ ಅಧಿಕಾರಿಗಳು ಸೇರಿದಂತೆ ಹಲವಾರು ಮುಖಂಡರು ಅತಿಥಿಗಳಾಗಿ ಭಾಗವಹಿಸಿದ್ದರು. ಮಿಲ್ಕ್ ಸುಚಿರುಚಿ ಎಲ್ಲರು ಸವಿದರು.


ವಿಶೇಷ ಮಿಲ್ಕ್ ಪಾರ್ಲರ್ ಆರಂಭದ ಹಿನ್ನೆಲೆಯಲ್ಲಿ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.

ಧಾರವಾಡದ ಸೋಂಕಿತ ವ್ಯಕ್ತಿಯಿಂದ ವೈದ್ಯರಿಗೂ ಶುರುವಾಗಿದೆ ಸಂಕಷ್ಟ!

ಹೊಸಯಲ್ಲಾಪುರ ಬಳಿಯ ಕೋಳಿಕೆರೆ ಪ್ರದೇಶದಲ್ಲಿನ ವ್ಯಕ್ತಿಗೆ ಕೊರೊನಾ ಸೋಂಕು ನಿನ್ನೆ ಕಂಡು ಬಂದಿದ್ದು, ಜಿಲ್ಲಾಡಳಿತ ಆ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದೆ.

ಕೋಟೆ ನಾಡಿನಲ್ಲಿ ತುಂತುರು ಮಳೆ

ಗಜೇಂದ್ರಗಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಜೇಂದ್ರಗಡದಲ್ಲಿ ತುಂತುರು ಮಳೆ ಸುರಿಯಿತು. ಗಜೇಂದ್ರಗಡದಲ್ಲಿ ಬೆಳಿಗ್ಗೆಯಿಂದಲೇ ದಟ್ಟನೆಯ…

ರೈತರ ಜೀವನದ ಮೇಲೆ ಬರೆ ಎಳೆದಂತಾಗುತ್ತದೆ: ಟಿ.ಈಶ್ವರ ಆರೋಪ

ಪ್ರಸ್ತುತ ರಾಷ್ಟçದಲ್ಲಿ ನಡೆದಿರುವ ರೈತ ಚಳುವಳಿ ಹಾಗು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡೆಯ ಕುರಿತು ಕಾಂಗ್ರೆಸ್ ಮುಖಂಡ ಅರಣ್ಯ ಕೈಗಾರಿಕೆ ನಿಗಮದ ಮಾಜಿ ಅಧ್ಯಕ್ಷ ಟಿ.ಈಶ್ವರ ಅವರೊಂದಿಗೆ ಉತ್ತರಪ್ರಭ ಪ್ರತಿನಿಧಿ ಕೆ.ಸದಾನಂದ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ..