ಗೊವಾ: ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೆಯ ಜಯಂತಿಯನ್ನು 15/2/22 ರಂದು ಬೆಳಗ್ಗೆ 10:00 ಗಂಟೆಗೆ ಗೋವಾ ರಾಜ್ಯದ ಕಲಂಗೊಟ್ ಬೀಚ್ ನಲ್ಲಿ ಆಚರಿಸಲಾಯಿತು. ಕರ್ನಾಟಕ ರಾಜ್ಯ ಗದಗ ಜಿಲ್ಲೆ ಹಾಗೂ ವಿವಿಧ ಜಿಲ್ಲೆಗಳಿಂದ ದುಡಿಯಲಿಕೆ ವಲಸೆ ಹೋಗಿರುವ ಯುವಕರೂ ಬಂಜಾರ ಧರ್ಮದ ಕುಲಗುರು, ಆರಾಧ್ಯ ದೇವ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಭೋಗ ಹಚ್ಚುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಆಚರಿಸಿದರು.

ಈ ಸಂದರ್ಬದಲ್ಲಿ ಸಂತ ಸೇವಾಲಾಲರ ತತ್ವ ಆದರ್ಶಗಳನ್ನು, ವಿಶ್ವಕ್ಕೆ ಅವರು ಸಾರಿದ ಸಂದೆಶಗ ಳನ್ನು ನೆನಪಿಸಿಕೊಂಡು ಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶೇಖರ. ಶಂಕರ. ಆನಂದ್. ಕೃಷ್ಣ. ರಾಮಜಿ,ವಿಕ್ರಮ, ಮುಕೇಶ, ಉಮೇಶ, ರಮೇಶ, ವಸಂತ, ರವಿ,ನಾಗರಾಜ್,ಜಾನ್, ನಂದಿ, ಲಕ್ಕಿ. ಮಲ್ಲೇಶ,ಶಿವ. ವಾಚಪ್ಪ. ಕುಮಾರ, ಪ್ರಕಾಶ, ಸಂತೋಷ್.ರಾಹುಲ್ ರಾಜ. ಗುರು. ಪಾಂಡು. ಧರ್ಮ,ಅಶೋಕ,ಮೋತಿಲಾಲ್ಮಾಂತೇಶ, ಪಾಂಡುರಂಗ, ರವಿರಾಜ್,ಮಹೇಶ ಸೇರಿದಂತೆ ಯುವಕರೂ ಹಾಗು ಮಹಿಳೆಯರು, ಮತ್ತು ಹಿರಿಯರು ಭಾಗಹಿಸಿದ್ದರು. ಪಾಂಡು ಚವ್ಹಾಣ ಉತ್ತರಪ್ರಬ್ ಗದಗ

Leave a Reply

Your email address will not be published. Required fields are marked *

You May Also Like

ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರೈತರಿಂದ ತರಾಟೆಗೆ

ಎನ್ ಆರ್ ಬಿ ಸಿ 5ಎ ನಾಲಾ ಯೋಜನೆ ಜಾರಿಗಾಗಿ ಕಳೆದ 9 ದಿನಗಳಿಂದ ಪಾಮನಕೆಲ್ಲೂರಿನಲ್ಲಿ ನಡೆದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ರೈತರು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು.

ನಿಧಿ ನೀಡದ ಮನೆಗಳು ಗುರುತಿಸುವ ಸಂಸ್ಕೃತಿ ನಮ್ಮದಲ್ಲ

ರಾಮ ಮಂದಿರ ನಿರ್ಮಾಣಕ್ಕೆ ನಿಧಿ ನೀಡದ ಮನೆಗಳನ್ನು ಗುರುತಿಸುವ ಸಂಸ್ಕೃತಿ ನಮ್ಮದಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಆರೆಸ್ಸೆಸ್ ಸರ ಸಂಘ ಚಾಲಕ ಡಾ.ಮೋಹನ್ ಭಾಗವತ್ ಅವರು ತುರುಗೇಟು ನೀಡಿದ್ದಾರೆ.

ರಾಮನಗರಕ್ಕೂ ಕೊರೋನಾ ಎಂಟ್ರಿ..!

ಈತನಕ ಯಾವುದೇ ಪ್ರಕರಣಗಳು ಕಂಡ ಬರದ ಹಿನ್ನೆಲೆ ಗ್ರೀನ್ ಝೋನ್ ನಲ್ಲಿದ್ದ ರಾಮನಗರದಲ್ಲಿ ಕೂಡ ಇದೀಗ ಕೊರೋನಾ ಖಾತೆ ತೆರೆದಿದೆ.

ತೋಂಟದ ಸಿದ್ದಲಿಂಗ ಶ್ರೀಗಳ ಚಿಂತನಾ ಶಕ್ತಿ ಅದ್ಭುತ

ಆಲಮಟ್ಟಿ : ಕನ್ನಡ ನೆಲದ ಕಾವಿಕಂಪು,ತ್ರಿವಿಧ ದಾಸೋಹಿ ತೋಂಟದ ಲಿಂ,ಡಾ.ಸಿದ್ದಲಿಂಗ ಮಹಾಸ್ವಾಮಿಗಳವರ ಸಮಾಜಮುಖಿ ಚಿಂತನೆ,ಆಲೋಚನಾ ಲಹರಿಯ…