ಗೊವಾ: ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೆಯ ಜಯಂತಿಯನ್ನು 15/2/22 ರಂದು ಬೆಳಗ್ಗೆ 10:00 ಗಂಟೆಗೆ ಗೋವಾ ರಾಜ್ಯದ ಕಲಂಗೊಟ್ ಬೀಚ್ ನಲ್ಲಿ ಆಚರಿಸಲಾಯಿತು. ಕರ್ನಾಟಕ ರಾಜ್ಯ ಗದಗ ಜಿಲ್ಲೆ ಹಾಗೂ ವಿವಿಧ ಜಿಲ್ಲೆಗಳಿಂದ ದುಡಿಯಲಿಕೆ ವಲಸೆ ಹೋಗಿರುವ ಯುವಕರೂ ಬಂಜಾರ ಧರ್ಮದ ಕುಲಗುರು, ಆರಾಧ್ಯ ದೇವ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಭೋಗ ಹಚ್ಚುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಆಚರಿಸಿದರು.

ಈ ಸಂದರ್ಬದಲ್ಲಿ ಸಂತ ಸೇವಾಲಾಲರ ತತ್ವ ಆದರ್ಶಗಳನ್ನು, ವಿಶ್ವಕ್ಕೆ ಅವರು ಸಾರಿದ ಸಂದೆಶಗ ಳನ್ನು ನೆನಪಿಸಿಕೊಂಡು ಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶೇಖರ. ಶಂಕರ. ಆನಂದ್. ಕೃಷ್ಣ. ರಾಮಜಿ,ವಿಕ್ರಮ, ಮುಕೇಶ, ಉಮೇಶ, ರಮೇಶ, ವಸಂತ, ರವಿ,ನಾಗರಾಜ್,ಜಾನ್, ನಂದಿ, ಲಕ್ಕಿ. ಮಲ್ಲೇಶ,ಶಿವ. ವಾಚಪ್ಪ. ಕುಮಾರ, ಪ್ರಕಾಶ, ಸಂತೋಷ್.ರಾಹುಲ್ ರಾಜ. ಗುರು. ಪಾಂಡು. ಧರ್ಮ,ಅಶೋಕ,ಮೋತಿಲಾಲ್ಮಾಂತೇಶ, ಪಾಂಡುರಂಗ, ರವಿರಾಜ್,ಮಹೇಶ ಸೇರಿದಂತೆ ಯುವಕರೂ ಹಾಗು ಮಹಿಳೆಯರು, ಮತ್ತು ಹಿರಿಯರು ಭಾಗಹಿಸಿದ್ದರು. ಪಾಂಡು ಚವ್ಹಾಣ ಉತ್ತರಪ್ರಬ್ ಗದಗ

Leave a Reply

Your email address will not be published. Required fields are marked *

You May Also Like

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ದೇಶದಲ್ಲಿ 2ನೇ ಬಾರಿಗೆ ಪತ್ತೆಯಾಯ್ತು ನಿಗೂಢ ಏಕಶಿಲೆ..!

ಜಗತ್ತಿನ ಹಲವೆಡೆ ಪತ್ತೆಯಾಗಿ ಬೆರಗು ಮೂಡಿಸಿದ್ದ ನಿಗೂಢ ಏಕಶಿಲೆ ಇದೀಗ ಭಾರತದಲ್ಲೂ ಎರಡನೇ ಬಾರಿಗೆ ಕಾಣಿಸಿಕೊಂಡಿದ್ದು, ಮುಂಬೈನ ಉಪನಗರ ಬಾಂದ್ರಾದ ಜಾಗ್ಗರ್ಸ್ ಪಾರ್ಕ್ನಲ್ಲಿ ನಿಗೂಢ ಏಕಶಿಲೆ ಪತ್ತೆಯಾಗಿರುವ ಬಗ್ಗೆ ಸ್ಥಳೀಯ ಕಾರ್ಪೋರೇಟರ್ ಆಸಿಫ್​ ಝಕೆರಿಯಾ ಇಂದು ಬೆಳಗ್ಗೆ ಟ್ವೀಟ್​ ಮಾಡಿ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಅಮಾನವೀಯ ವರ್ತನೆ: 6 ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ…

ಬಾರ್ ಅಂಗಡಿಗಳನ್ನು ಬಂದ್ ಮಾಡಿಸಿದ ಮಹಿಳೆಯರು

ಹೆಣ್ಮಕ್ಕಳೇ ಸ್ಟ್ರಾಂಗೂ ಗುರೂ..! ಅನ್ನೋದ್ರಿಲ್ಲ ಡೌಟೇ ಇಲ್ಲ. ಮದ್ಯ ಮಾರಾಟದ ದಿನವೇ ಕುಡುಕರ ಕಿಕ್ ಇಳಿಸುವ ಮೂಲಕ ವನಿತೆಯರು ಇದಕ್ಸಿಕೆ ಉದಾಹರಣೆಯಾಗಿದ್ದಾರೆ.