ಗೊವಾ: ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೆಯ ಜಯಂತಿಯನ್ನು 15/2/22 ರಂದು ಬೆಳಗ್ಗೆ 10:00 ಗಂಟೆಗೆ ಗೋವಾ ರಾಜ್ಯದ ಕಲಂಗೊಟ್ ಬೀಚ್ ನಲ್ಲಿ ಆಚರಿಸಲಾಯಿತು. ಕರ್ನಾಟಕ ರಾಜ್ಯ ಗದಗ ಜಿಲ್ಲೆ ಹಾಗೂ ವಿವಿಧ ಜಿಲ್ಲೆಗಳಿಂದ ದುಡಿಯಲಿಕೆ ವಲಸೆ ಹೋಗಿರುವ ಯುವಕರೂ ಬಂಜಾರ ಧರ್ಮದ ಕುಲಗುರು, ಆರಾಧ್ಯ ದೇವ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಭೋಗ ಹಚ್ಚುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಆಚರಿಸಿದರು.

ಈ ಸಂದರ್ಬದಲ್ಲಿ ಸಂತ ಸೇವಾಲಾಲರ ತತ್ವ ಆದರ್ಶಗಳನ್ನು, ವಿಶ್ವಕ್ಕೆ ಅವರು ಸಾರಿದ ಸಂದೆಶಗ ಳನ್ನು ನೆನಪಿಸಿಕೊಂಡು ಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶೇಖರ. ಶಂಕರ. ಆನಂದ್. ಕೃಷ್ಣ. ರಾಮಜಿ,ವಿಕ್ರಮ, ಮುಕೇಶ, ಉಮೇಶ, ರಮೇಶ, ವಸಂತ, ರವಿ,ನಾಗರಾಜ್,ಜಾನ್, ನಂದಿ, ಲಕ್ಕಿ. ಮಲ್ಲೇಶ,ಶಿವ. ವಾಚಪ್ಪ. ಕುಮಾರ, ಪ್ರಕಾಶ, ಸಂತೋಷ್.ರಾಹುಲ್ ರಾಜ. ಗುರು. ಪಾಂಡು. ಧರ್ಮ,ಅಶೋಕ,ಮೋತಿಲಾಲ್ಮಾಂತೇಶ, ಪಾಂಡುರಂಗ, ರವಿರಾಜ್,ಮಹೇಶ ಸೇರಿದಂತೆ ಯುವಕರೂ ಹಾಗು ಮಹಿಳೆಯರು, ಮತ್ತು ಹಿರಿಯರು ಭಾಗಹಿಸಿದ್ದರು. ಪಾಂಡು ಚವ್ಹಾಣ ಉತ್ತರಪ್ರಬ್ ಗದಗ

Leave a Reply

Your email address will not be published. Required fields are marked *

You May Also Like

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ಫೆ.28 ರವರೆಗೆ ವಿಸ್ತರಣೆ

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜ.31 ರ ವರೆಗೆ ಅವಕಾಶ ನೀಡಿ ಕೆಎಸ್‌ಆರ್‌ಟಿಸಿ ಆದೇಶ ನೀಡಿತ್ತು.

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ 7 ನಾಮಪತ್ರ ಸಲ್ಲಿಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ…

ಇಂದಿನಿಂದಲೇ ನೈಟ್ ಕರ್ಪ್ಯೂ: ತಹಶೀಲ್ದಾರ್ ಆದೇಶ

ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಸ್ಪೊಟವಾಗುತ್ತಿದ್ದು, ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ತಹಶೀಲ್ದಾರ ಜೆ.ಬಿ.ಮಜ್ಜಗಿ ಎಚ್ಚರಿಕೆ ನೀಡಿದರು.