ವರದಿ: ವಿಠಲ ಕೆಳೂತ್
ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು ಭಸ್ಮ ಆಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಬಣಿವೆ ಜಕ್ಕೇರಮಡು ತಾಂಡದ ಶೇಖರಪ್ಪ ಕಾರಭಾರಿ ಅವರ ಕುಟುಂಬಕ್ಕೆ ಸಂಬಂಧಿಸಿದ್ದು, ಆಕಸ್ಮಿಕ ಬೆಂಕಿ ತಗುಲಿ 4 ಟ್ರ್ಯಾಕ್ಟರ್ ಜೋಳದ ಸೊಪ್ಪಿ, ಸುಟ್ಟು ಭಸ್ಮವಾಗಿದೆ.ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು, ಕೆಲವೇ ಕ್ಷಣದಲ್ಲಿ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ‌ ನಂದಿಸಿದರು, ಇದರಿಂದ ಅದರ ಪಕ್ಕದಲ್ಲಿನ ಎರಡು ಬಣಿವೆಗಳು ರಕ್ಷಣೆ ಆಯಿತು ಎಂದು ಗ್ರಾಮದ ಮುಖಂಡ ಮಾನಪ್ಪ ಚವ್ಹಾಣ, ರವಿಕುಮಾರ ತಿಳಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

You May Also Like

ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ರಾಜ್ಯದಲ್ಲಿಂದು ನಿಲ್ಲದ ಕೊರೊನಾ ಸೋಂಕಿನ ಸ್ಪೋಟ : ಇಂದು 1925 ಪಾಸಿಟಿವ್!

ಬೆಂಗಳೂರು: ಸತತ 3 ದಿನಗಳಿಂದ 1500ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಕಾಣತ್ತಿರುವ ರಾಜ್ಯದಲ್ಲಿ ಇಂದು 1,925…

ವಿಪ ಸದಸ್ಯ ಪ್ರಸನ್ನಕುಮಾರ್ ಅವರ ಪುತ್ರ ನಿಧನ!

ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಆಲಮಟ್ಟಿ ಪದವಿ ಕಾಲೇಜಿಗೆ ಎಲ್.ಐ.ಸಿ.ತಂಡ ಭೇಟಿ

ಗುಲಾಬಚಂದ ಜಾಧವಆಲಮಟ್ಟಿ : ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ಮಂಜಪ್ಪ ಹಡೇ೯ಕರ (ಎಂ.ಎಚ್.ಎಂ.)ಪದವಿ ಮಹಾವಿದ್ಯಾಲಯಕ್ಕೆ ಬೆಳಗಾವಿ ರಾಣಿ ಚೆನ್ನಮ್ಮ…