ಉತ್ತರಪ್ರಭ ಸುದ್ದಿ

ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ ಗೈರು ಹಾಜರಿಯಿಂದ ಸಭೆ ನಡೆಯದೆ ಮುಖ್ಯಾಧಿಕಾರಿಗಾಗಿ ಸದಸ್ಯರು ಕಾದು ಕುಳಿತ ಪ್ರಸಂಗ ನಡೆಯಿತು.

2022/23 ಸಾಲಿನ ಬಜೆಟ್ ಮಂಡನೆ ಸಲುವಾಗಿ ಶುಕ್ರವಾರ ಕರೆದ ಪೂರ್ವಭಾವಿ ಸಭೆಗೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಚ್,ವಾಯ್,ಮಣ್ಣೋಡ್ಡರ ಕಾರಣಾಂತರದಿಂದ ಸಭೆಗೆ ಹಾಜರಾಗದೆ ಗೈರಾಗಿದ್ದು ಆಡಳಿತ ಪಕ್ಷದ ಹಾಗೂ ವಿರೋಧ ಪಕ್ಷದ ಸದಸ್ಯರ ಕೊಕಪ್ಪ ತುತ್ತಾಗಿದ್ದು ಸಭೆಯನ್ನು ಮುಂದೂಡಲಾಯಿತು.

ಕೊನೆಗೆ ಸಭೆಯಲ್ಲಿ ಹಾಜರಿದ್ದ ಸದಸ್ಯರೆಲ್ಲ ಉಪಹಾರ ಸೇವಿಸಿ ಸಭೆಯನ್ನು ಮುಂದೂಡಿದರು
ಒಟ್ಟಾರೆ ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆಯಾಗಿದ್ದು ವಿರ್ಪಯಾಸವೇ ಸರಿ.

ಬಾಕ್ಸ್: ತಾವೆ ನಿಗದಿಪಡಿಸಿದ 2022/23 ರ ಬಜೆಟ್ ಮಂಡನೆ ಪೂರ್ವಭಾವಿ ಸಭೆಗೆ ಹಾಜರಾಗದೆ ಮುಖ್ಯಾಧಿಕಾರಿ ಗೈರಾಗಿದ್ದು ಸದಸ್ಯರಿಗೆ ಹಾಗೂ ಸಭೆಗೆ ಅಗೌರವ ತೋರಿದ್ದಾರೆ ಎಂದು ಸದಸ್ಯ ರಾಚಯ್ಯ ಮಾಲಗಿತ್ತಿಮಠ ಹೇಳಿದರು.

ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷೆ ಅಕ್ಕಮ ಮಣ್ಣೋಡ್ಡರ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಶ್ರೀ ಶೈಲಪ್ಪ ಬಂಡಿಹಾಳ, ವೀರಪ್ಪ ಜೋಗಿ,ಪಕ್ಕಿರಪ್ಪ ಮಳ್ಳಿ,ಪಕ್ಕಿರಪ್ಪ ಬಂಬ್ಲಾಪುರ,ಮಲಿಕಸಾಬ್ ರೋಣದ,ಮಲ್ಲಿಕಾರ್ಜುನಗೌಡ ಭೂಮನಗೌಡ್ರ,ಜ್ಯೋತಿ ಪಾಯಪ್ಪಗೌಡ್ರ,ಮಂಜುಳಾ ಹುರಳಿ,ವಿಜಯಲಕ್ಷ್ಮಿ ಚಲವಾದಿ,ಬಸಮ್ಮ ಸೋಮಗೊಂಡ,ಬಸಿರಬಾನು ನಧಾಪ್,ಮುತ್ತಪ್ಪ ನೂಲ್ಕಿ,ದಾವುದಾಲಿ ಕುದರಿ ಸಭೆಗೆ ಹಾಜರ ಇದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಕೊರೊನಾಗೆ ಜಗತ್ತಿನಲ್ಲಿ ಇಲ್ಲಿಯವರೆಗೂ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ಜಗತ್ತಿನಲ್ಲಿ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇಲ್ಲಿಯವರೆಗೂ 2.33 ಲಕ್ಷ ಜನರು ಇದಕ್ಕೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ ಎಂದು ತಿಳಿದು ಬಂದಿದೆ.

ಶೋಷಣೆಯನ್ನು ಮೆಟ್ಟಿ ನಿಲ್ಲುವ ಶಕ್ತಿ ಮಹಿಳೆಯರಿಗಿದೆ: ತೋಂಟದ ಸಿದ್ಧರಾಮಶ್ರೀಗಳು

ಉತ್ತರಪ್ರಭ ಗದಗ: ಭಾರತೀಯ ಪರಂಪರೆಯಲ್ಲಿ ಹೆಣ್ಣುಮಕ್ಕಳಿಗೆ ದೇವರ ಸ್ಥಾನ ನೀಡಿದ್ದರೂ ಹೆಣ್ಣನ್ನು ಹೀನಾಯವಾಗಿ ಕಾಣುವ ಸಾಮಾಜಿಕ…

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…