ಉತ್ತರಪ್ರಭ

ಹಾವೇರಿ/ಶಿಗ್ಗಾಂವ: ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಪಂಚಾಯತಿಗೆ ಬರುವದಿಲ್ಲ ಹಾಗಾಗಿ ಪಂಚಾಯತಿಯಲ್ಲಿ ಸಿ.ಸಿ.ಟಿ.ವಿ ಅಳವಡಿಸಬೇಕೆಂದು ಕಬನೂರು ಗ್ರಾಮಸ್ಥರ ಪ್ರತಿಭಟನೆ ನಡೆಸಿದರು.

ಗುರುವಾರ ಕಬನೂರ ಗ್ರಾ.ಪಂ ಆವರಣದಲ್ಲಿ ಪ್ರತಿಭಟನಾ ನಿರತ ಧರ್ಮರಾಜ ಅವರು ಮತಾನಾಡಿ ನಾವು ಎರೆಡು- ಮೂರು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದೆವೆ. ಇದರ ಕುರಿತು ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದೆವೆ. ಆದರು ಏನು ಪ್ರಯೋಜನ ಆಗಿಲ್ಲಾ. ನಮ್ಮ ಮನವಿಗೆ ಸಂಭಂದಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಪಂಚಾಯತಿಗೆ ಬೀಗ ಹಾಕಿ ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಕರಬಸಪ್ಪ ಈಟಿ, ರಮೇಶ ಗೊರವರ, ನಾಗಪ್ಪ ದೊಡ್ಡಮನಿ, ಬರಮಪ್ಪ ಓಲೇಕಾರ ಗೌಸುಸಬ ಮುಲ್ಲಾನವರ, ಮಹೇಶ ಮಲ್ಲೂರ ಹಾಗೂ ಗ್ರಾಮಸ್ಥರು ಉಪಸ್ಥಿತರೀದ್ದರು.

Leave a Reply

Your email address will not be published. Required fields are marked *

You May Also Like

ಭಾವಪೂರ್ಣ ಶ್ರಧ್ಧಾಂಜಲಿ

ಶ್ರೀ ಮಹಾಂತಪ್ಪ ಬಸಪ್ಪ ಬಡ್ನಿಉತ್ತರಪ್ರಭ ಸುದ್ದಿಗದಗ: ಸಹೃದಯಿ, ಸರಳರು, ಬಸವ ಅನುಯಾಯಿಗಳು ಹಾಗೂ ಗಣ್ಯ ಉದ್ಯಮಿಗಳಾದ…

ಗಜೇಂದ್ರಗಡ ತಾಂಡಾದಲ್ಲಿ ಡಾ. B.R. ಅಂಬೇಡ್ಕರ್ ರವರ 131 ನೆಯ ಜಯಂತಿ ಆಚರಣೆ

ಉತ್ತರಪ್ರಭ ಗಜೇಂದ್ರಗಡ: 14/4/2022 ರಂದು ಬೆಳಿಗ್ಗೆ 11:೦೦ ಗಂಟೆಗೆ ಸಂವಿದಾನ ಶಿಲ್ಪಿ, ಮಹಾನ ಮೇಧಾವಿ ಮಹನಾಯಕ…

ಇಂದು ಕೃಷ್ಣೆ ಮಡಿಲಿನ ಆರಾಧ್ಯ ದೇವತೆ ಚಂದ್ರಗಿರಿ ಜಾತ್ರಾ ವೈಭವ

ಗುಲಾಬಚಂದ ಜಾಧವ ಉತ್ತರಪ್ರಭಆಲಮಟ್ಟಿ: ಜಂಗಮರ ನೆಲೆ ಆಲಮಟ್ಟಿ ಬಹುಭಾಗ ಲಾಲ್ ಬಹದ್ದೂರ್ ಜಲಾಶಯದ ತೆಕ್ಕೆಯಲ್ಲಿದೆ. ಹಲ…

ಭಾರತದ ಹೆಮ್ಮೆಯ ಕ್ರೀಡೆ ಮಲ್ಲಕಂಬ:ಶಾಸಕ ಬಂಡಿ

ಮನಸೊರೆಗೊಂಡ ಮಲ್ಲಕಂಬ ಪ್ರದರ್ಶನ ಉತ್ತರಪ್ರಭ ನರೆಗಲ್ಲ: ನೆಲದ ಮೇಲೆ ಮಾಡುವ ಯೋಗಾಸನವನ್ನು ಕಂಬದ ಮೇಲೆ ಚಾಕಚಕ್ಯತೆಯಿಂದ…