ಉತ್ತರಪ್ರಭ

ಹಾವೇರಿ/ಶಿಗ್ಗಾಂವ: ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಪಂಚಾಯತಿಗೆ ಬರುವದಿಲ್ಲ ಹಾಗಾಗಿ ಪಂಚಾಯತಿಯಲ್ಲಿ ಸಿ.ಸಿ.ಟಿ.ವಿ ಅಳವಡಿಸಬೇಕೆಂದು ಕಬನೂರು ಗ್ರಾಮಸ್ಥರ ಪ್ರತಿಭಟನೆ ನಡೆಸಿದರು.

ಗುರುವಾರ ಕಬನೂರ ಗ್ರಾ.ಪಂ ಆವರಣದಲ್ಲಿ ಪ್ರತಿಭಟನಾ ನಿರತ ಧರ್ಮರಾಜ ಅವರು ಮತಾನಾಡಿ ನಾವು ಎರೆಡು- ಮೂರು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದೆವೆ. ಇದರ ಕುರಿತು ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದೆವೆ. ಆದರು ಏನು ಪ್ರಯೋಜನ ಆಗಿಲ್ಲಾ. ನಮ್ಮ ಮನವಿಗೆ ಸಂಭಂದಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಪಂಚಾಯತಿಗೆ ಬೀಗ ಹಾಕಿ ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಕರಬಸಪ್ಪ ಈಟಿ, ರಮೇಶ ಗೊರವರ, ನಾಗಪ್ಪ ದೊಡ್ಡಮನಿ, ಬರಮಪ್ಪ ಓಲೇಕಾರ ಗೌಸುಸಬ ಮುಲ್ಲಾನವರ, ಮಹೇಶ ಮಲ್ಲೂರ ಹಾಗೂ ಗ್ರಾಮಸ್ಥರು ಉಪಸ್ಥಿತರೀದ್ದರು.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ: ಶ್ರೀಶೈಲ ಪಾದಯಾತ್ರೆ ಭಕ್ತರಿಗೆ ಅನ್ನ ದಾಸೋಹ

ಉತ್ತರಪ್ರಭಆಲಮಟ್ಟಿ: ಶ್ರೀಶೈಲ ಕ್ಷೇತ್ರದ ಶ್ರೀ ಮಲ್ಲಿಕಾರ್ಜುನ ಸನ್ನಿಧಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿರುವ ಭಕ್ತಾದಿಗಳಿಗೆ ಶನಿವಾರ ಇಲ್ಲಿ ಅನ್ನ…

ಉಚಿತ ಈ ಶ್ರಮ ಕಾರ್ಡ್: ಪ್ರಕಾಶಪ್ಪ ಹೇಮನೂರ

ಉತ್ತರಪ್ರಭ ಯಾದಗಿರ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಈ ಶ್ರಮ್ ಕಾರ್ಡನ್ನು…

ಕೃಷ್ಣಾನದಿ ದಂಡೆ ಮೇಲೆ ದೇವರ ಪಲ್ಲಕ್ಕಿಗಳ ಕಲರವ

” ಪವಿತ್ರ ಕೃಷ್ಣೆ ಜಲದಲ್ಲಿ ಪಲ್ಲಕ್ಕಿಗಳ ಪುಣ್ಯ ಸ್ನಾನ “ ಉತ್ತರಪ್ರಭ ಗುಲಾಬಚಂದ ಜಾಧವಆಲಮಟ್ಟಿ: ಬೆಳ್ಳಂ…

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ-ಹೊರಹರಿವು ಯಥಾಸ್ಥಿತಿ..!

ಉತ್ತರಪ್ರಭಆಲಮಟ್ಟಿ: ಇಲ್ಲಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಕೃಷ್ಣಾ ನದಿಯ ಮೂಲಕ ಹರಿದು ಬರುತ್ತಿರುವ ನೀರಿನ…