ವರದಿ: ವಿಠಲ ಕೆಳೂತ್
ಮಸ್ಕಿ:
ಪ್ಯಾಕೇಜ್ ಟೆಂಂಡರ್ ರದ್ದುಗೊಳಿಸಿ ಭ್ರಷ್ಟವಾರ ತಡೆಯುವಂತೆ ಒತ್ತಾಯಿಸಿ ಇಲ್ಲಿನ ಗುತ್ತಿಗೆದಾರ ಸಂಘದ ಮುಖಂಡರು ಪತ್ರ ಚಳುವಳಿ ನಡೆಸಿದರು.

ಪ್ಯಾಕೇಜ್ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯ


ಪಟ್ಟಣದ ಅಂಚೆ‌ ಕಚೇರಿ ಮುಂಭಾಗದಲ್ಲಿ ಜಮಾವಣೆಹೊಂಡು ಸಿಎಂ ಬಸವರಾಜ ಬೊಮ್ಮಯಿ ಅವರಿಗೆ ಪತ್ರ ಬರೆದು ಅಂಚೆ ಪೆಟ್ಟಿಗೆಯಲ್ಲಿ ಹಾಕಿದರು.
ಬಳಿಕ ಗುತ್ತಿಗೆದಾರ ಸಂಘದ ತಾಲೂಕ ಅಧ್ಯಕ್ಷ ಬಲವಂತರಾಯಗೌಡ ಅವರು ಮಾತನಾಡಿ, ಪ್ಯಾಕೇಜ್ ಟೆಂಡರ್ ಹೆಚ್ಚಾಗಿ ಉಳ್ಳವರ ಪಾಲಾಗುತ್ತಿದೆ. ಸಣ್ಣ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಸರ್ಕಾರ ಪ್ಯಾಕೇಜ್ ಟೆಂಡರ್ ರದ್ದುಗೊಳಿಸಿ ಭ್ರಷ್ಟಾಚಾರ ತಡೆಯಬೇಕೆಂದು ಪತ್ರ ಚಳುವಳಿ ಮೂಲಕ ಮನವಿ ಮಡಿದರು.
ಈ ಸಂದರ್ಭದಲ್ಲಿ ಶಿವಕುಮಾರ ಬುದ್ದಿನಿ, ಚಾಂದಪಾಶ ಶೇಡ್ಮೀ, ಬಸವರಾಜ ಉದ್ಬಾಳ,ಸಿದ್ದನಗೌಡ ನಾಗರಬೆಂಚಿ, ವೆಂಕನಗೌಡ, ಚಂದ್ರಶೇಖರ ನಾಯಕ, ಹುಲಗಪ್ಪ,ರಮೇಶ ನಾಯಕ, ಮೌನೇಶ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

You May Also Like

ಯೋಗಿಶ್ ಗೌಡ ಹತ್ಯೆ ಪ್ರಕರಣ: ಬೆಂಗಳೂರಿಗೆ ಶಿಫ್ಟ್

ಜಿಲ್ಲಾ ಪಂಚಾಯತಿ ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲಿನ ಸಾಕ್ಷನಾಶ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟಗೆ ಶಿಫ್ಟ್ ಮಾಡಲಾಗಿದೆ.

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್! ಬಾಗಲಕೋಟೆ : ಬಾದಾಮಿ ಮೂಲದ…

ಯುವಕರೇ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ..! ಪೊಲೀಸರ ನಿಗಾ ನಿಮ್ಮ ಮೇಲಿದೆ..!!

ಉತ್ತರಪ್ರಭಗದಗ: ಶಹರ ಪೊಲೀಸರು ಶ್ರೀರಾಮ ಸೇನೆ ಕಾರ್ಯ ಕರ್ತನನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಸ್ಥಳದಲ್ಲಿ…

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.