ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ.


ಹಾರೊಗೇರಿ ಗ್ರಾಮದ ಶಾಂತಗೌಡ ಹಾಳಕೇರಿ ಎಂಬುವರಿಗೆ ಸಂಬಂಧಪಟ್ಟ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚಿನ ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ಇಂದು ರಾತ್ರಿ 8 ಘಂಟೆಯ ಸುಮಾರು ದುಷ್ಕರ್ಮಿಗಳು ಉದ್ದೇಶ ಪೂವ೯ಕ ಬೆಂಕಿ ಹಚ್ಚಿದ್ದು ರೈತನ ಬಾಳಿಗೆ ದಿಕ್ಕಿಲ್ಲದಂತಾಗಿದೆ ಈಗಾಗಲೇ ಹದಿನೈದು ದಿನಗಳ ಹಿಂದೆ ಇವರದೆ ಎತ್ತಿನ ಗುಡಿಸಲಿಗೆ ಬೆಂಕಿ ಹಚ್ಚಿದ್ದು ಎತ್ತುಗಳಿಗೆ ಗಾಯವಾಗಿದೆ ಇದರಿಂದ ಚೆತರಿಸುಕೊಳ್ಳಬೆಕೇಂಬ ಸಮಯದಲ್ಲಿ ಬಣವಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಕಣ್ಣಿರಿಟ್ಟರು.ನಂತರ ಮುಂಡರಗಿ ತಾಲೂಕಿನ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂಂದಿಸಿದರು ಆಗಲೇ ಪೂರ್ತಿ ಬಣವೆ ಅಗ್ನಗೆ ಆಹುತಿಯಾಗಿದೆ

ಮೂಕ ಪ್ರಾಣಿಗಳ ಮೇಲೆ ಬೆಂಕಿ ಹಚ್ಚಿದ್ದು ಅಲ್ಲದೆ ಈಗ ಪ್ರಾಣಿಗಳ ಹೊಟ್ಟೆಗೆ ಹಾಕಬೆಕ್ಕಿದ್ದ ಬಣವಿಗೆ ಬೆಂಕಿ ಹಚ್ಚಿದ್ದು ಗ್ರಾಮಸ್ಥರ ಮನದಲಿ ಅಸಹಾಯಕ ಸ್ಥಿತಿ ನಿರ್ಮಾಣವಾಗಿದೆ

Leave a Reply

Your email address will not be published. Required fields are marked *

You May Also Like

ಬೆಳ್ಳಂಬೆಳ್ಳಗ್ಗೆ ಫೀಲ್ಡ್‌ಗಿಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಭಾರಿ ಮಳೆಯಿಂದ ಕೆಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಕಾರಣದಿಂದ ಇಂದು ಶಾಕಸ ಎಂ.ಪಿ.ರೇಣುಕಾಚಾರ್ಯ ಬೆಳ್ಳಂಬೆಳಿಗ್ಗೆಯೇ ಫಿಲ್ಡ್ ಗೆ ಇಳಿದರು.

ಅಶ್ಲೀಲ ಪೋಟೋ ನೋಡು, ವರದಕ್ಷಿಣೆ ತರುವಂತೆ ಪತಿಯಿಂದ ವೈದ್ಯೆಗೆ ಕಿರುಕುಳ!

ಬೆಂಗಳೂರು : ಪತಿಯು ಅಶ್ಲೀಲ ವಿಡಿಯೋ ನೋಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ದೂರು ದಾಖಲಿಸಿರುವ ಘಟನೆ ನಡೆದಿದೆ.

ಮಧುಮಗನ ತಾಯಿಗೆ ಕೊರೊನಾ ಪಾಸಿಟಿವ್ ಮದುವೆ ರದ್ದು

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ನಡೆಯಬೇಕಿದ್ದ ಮದುವೆ ಯನ್ನು ಗುಳೇದಗುಡ್ಡ ತಾಲೂಕು ಆಡಳಿತದ ಅಧಿಕಾರಿಗಳು…

ನಗರ ಸಭೆ ಚುನಾವಣೆ: 22 ಮತ್ತು 23 ನೇ ವಾರ್ಡನಲ್ಲಿ ಕಾಂಗ್ರೇಸ್ ಗೆ ಜಯ

ಗದಗ ಬೇಟಗೇರಿ:ನಗರ ಸಭೆ 22 ಮತ್ತು 23  ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…