ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ.


ಹಾರೊಗೇರಿ ಗ್ರಾಮದ ಶಾಂತಗೌಡ ಹಾಳಕೇರಿ ಎಂಬುವರಿಗೆ ಸಂಬಂಧಪಟ್ಟ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚಿನ ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ಇಂದು ರಾತ್ರಿ 8 ಘಂಟೆಯ ಸುಮಾರು ದುಷ್ಕರ್ಮಿಗಳು ಉದ್ದೇಶ ಪೂವ೯ಕ ಬೆಂಕಿ ಹಚ್ಚಿದ್ದು ರೈತನ ಬಾಳಿಗೆ ದಿಕ್ಕಿಲ್ಲದಂತಾಗಿದೆ ಈಗಾಗಲೇ ಹದಿನೈದು ದಿನಗಳ ಹಿಂದೆ ಇವರದೆ ಎತ್ತಿನ ಗುಡಿಸಲಿಗೆ ಬೆಂಕಿ ಹಚ್ಚಿದ್ದು ಎತ್ತುಗಳಿಗೆ ಗಾಯವಾಗಿದೆ ಇದರಿಂದ ಚೆತರಿಸುಕೊಳ್ಳಬೆಕೇಂಬ ಸಮಯದಲ್ಲಿ ಬಣವಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಕಣ್ಣಿರಿಟ್ಟರು.ನಂತರ ಮುಂಡರಗಿ ತಾಲೂಕಿನ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂಂದಿಸಿದರು ಆಗಲೇ ಪೂರ್ತಿ ಬಣವೆ ಅಗ್ನಗೆ ಆಹುತಿಯಾಗಿದೆ

ಮೂಕ ಪ್ರಾಣಿಗಳ ಮೇಲೆ ಬೆಂಕಿ ಹಚ್ಚಿದ್ದು ಅಲ್ಲದೆ ಈಗ ಪ್ರಾಣಿಗಳ ಹೊಟ್ಟೆಗೆ ಹಾಕಬೆಕ್ಕಿದ್ದ ಬಣವಿಗೆ ಬೆಂಕಿ ಹಚ್ಚಿದ್ದು ಗ್ರಾಮಸ್ಥರ ಮನದಲಿ ಅಸಹಾಯಕ ಸ್ಥಿತಿ ನಿರ್ಮಾಣವಾಗಿದೆ

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಪೊಲೀಸರ ಬೆನ್ನು ಬಿದ್ದ ಕೊರೊನಾ!

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆಯುತ್ತಿದೆ. ಪೊಲೀಸರೂ ಇದಕ್ಕೆ ಹೊರತಲ್ಲ.

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…