ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ.


ಹಾರೊಗೇರಿ ಗ್ರಾಮದ ಶಾಂತಗೌಡ ಹಾಳಕೇರಿ ಎಂಬುವರಿಗೆ ಸಂಬಂಧಪಟ್ಟ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚಿನ ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ಇಂದು ರಾತ್ರಿ 8 ಘಂಟೆಯ ಸುಮಾರು ದುಷ್ಕರ್ಮಿಗಳು ಉದ್ದೇಶ ಪೂವ೯ಕ ಬೆಂಕಿ ಹಚ್ಚಿದ್ದು ರೈತನ ಬಾಳಿಗೆ ದಿಕ್ಕಿಲ್ಲದಂತಾಗಿದೆ ಈಗಾಗಲೇ ಹದಿನೈದು ದಿನಗಳ ಹಿಂದೆ ಇವರದೆ ಎತ್ತಿನ ಗುಡಿಸಲಿಗೆ ಬೆಂಕಿ ಹಚ್ಚಿದ್ದು ಎತ್ತುಗಳಿಗೆ ಗಾಯವಾಗಿದೆ ಇದರಿಂದ ಚೆತರಿಸುಕೊಳ್ಳಬೆಕೇಂಬ ಸಮಯದಲ್ಲಿ ಬಣವಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಕಣ್ಣಿರಿಟ್ಟರು.ನಂತರ ಮುಂಡರಗಿ ತಾಲೂಕಿನ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂಂದಿಸಿದರು ಆಗಲೇ ಪೂರ್ತಿ ಬಣವೆ ಅಗ್ನಗೆ ಆಹುತಿಯಾಗಿದೆ

ಮೂಕ ಪ್ರಾಣಿಗಳ ಮೇಲೆ ಬೆಂಕಿ ಹಚ್ಚಿದ್ದು ಅಲ್ಲದೆ ಈಗ ಪ್ರಾಣಿಗಳ ಹೊಟ್ಟೆಗೆ ಹಾಕಬೆಕ್ಕಿದ್ದ ಬಣವಿಗೆ ಬೆಂಕಿ ಹಚ್ಚಿದ್ದು ಗ್ರಾಮಸ್ಥರ ಮನದಲಿ ಅಸಹಾಯಕ ಸ್ಥಿತಿ ನಿರ್ಮಾಣವಾಗಿದೆ

Leave a Reply

Your email address will not be published. Required fields are marked *

You May Also Like

ಮುಂದಿನ ವರ್ಷದಿಂದ ಅರ್ಜಿ ಪಡೆದು ರಾಜ್ಯೋತ್ಸವ ಪ್ರಶಸ್ತಿ ನೀಡುವುದಿಲ್ಲ…!

ಬೆಂಗಳೂರು: ಮುಂದಿನ  ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…