ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ.


ಹಾರೊಗೇರಿ ಗ್ರಾಮದ ಶಾಂತಗೌಡ ಹಾಳಕೇರಿ ಎಂಬುವರಿಗೆ ಸಂಬಂಧಪಟ್ಟ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚಿನ ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ಇಂದು ರಾತ್ರಿ 8 ಘಂಟೆಯ ಸುಮಾರು ದುಷ್ಕರ್ಮಿಗಳು ಉದ್ದೇಶ ಪೂವ೯ಕ ಬೆಂಕಿ ಹಚ್ಚಿದ್ದು ರೈತನ ಬಾಳಿಗೆ ದಿಕ್ಕಿಲ್ಲದಂತಾಗಿದೆ ಈಗಾಗಲೇ ಹದಿನೈದು ದಿನಗಳ ಹಿಂದೆ ಇವರದೆ ಎತ್ತಿನ ಗುಡಿಸಲಿಗೆ ಬೆಂಕಿ ಹಚ್ಚಿದ್ದು ಎತ್ತುಗಳಿಗೆ ಗಾಯವಾಗಿದೆ ಇದರಿಂದ ಚೆತರಿಸುಕೊಳ್ಳಬೆಕೇಂಬ ಸಮಯದಲ್ಲಿ ಬಣವಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಕಣ್ಣಿರಿಟ್ಟರು.ನಂತರ ಮುಂಡರಗಿ ತಾಲೂಕಿನ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂಂದಿಸಿದರು ಆಗಲೇ ಪೂರ್ತಿ ಬಣವೆ ಅಗ್ನಗೆ ಆಹುತಿಯಾಗಿದೆ

ಮೂಕ ಪ್ರಾಣಿಗಳ ಮೇಲೆ ಬೆಂಕಿ ಹಚ್ಚಿದ್ದು ಅಲ್ಲದೆ ಈಗ ಪ್ರಾಣಿಗಳ ಹೊಟ್ಟೆಗೆ ಹಾಕಬೆಕ್ಕಿದ್ದ ಬಣವಿಗೆ ಬೆಂಕಿ ಹಚ್ಚಿದ್ದು ಗ್ರಾಮಸ್ಥರ ಮನದಲಿ ಅಸಹಾಯಕ ಸ್ಥಿತಿ ನಿರ್ಮಾಣವಾಗಿದೆ

Leave a Reply

Your email address will not be published. Required fields are marked *

You May Also Like

ಕತ್ತಲಲ್ಲಿ ಕಲೆಗಾರನ ಬದುಕು: ದಣಿವರಿಯದ ಶಿಲ್ಪಕಲಾಪ್ರೇಮಿ ಮಾನಪ್ಪ ಸುತಾರ

ಕಲ್ಲಿಗೆ ಕಲೆಯ ಸ್ಪರ್ಷ ಸಿಕ್ಕಾಗ ಮಾತ್ರ ಭಾವನೆಗಳೇ ಬದಲಾಗುವ ಶಕ್ತಿ ಅದಕ್ಕೆ ಸಿಗುತ್ತದೆ. ಕಲ್ಲು, ಕಲೆಗಾರನ ತೆಕ್ಕೆಯಲ್ಲಿ ಬಿದ್ದಾಗಲಷ್ಟೇ ಅದಕ್ಕೆ ಹೊಸ ಅವತಾರವೇ ಸಿಗಲಿದೆ. ಇಂತಹ ಅವತಾರ ಪಡೆದ ಕಲ್ಲು ದೇವರಾಗಿ, ಜನರಿಂದ ಪೂಜ್ಯನೀಯ ವಸ್ತುವಾಗುತ್ತದೆ. ಆದರೆ, ಕಲ್ಲಿಗೆ ಮೂರ್ತಿರೂಪ ಕೊಟ್ಟು, ದೇವರನ್ನಾಗಿಸಿ ಅಥವಾ ಇತಿಹಾಸದ ಸಂಸ್ಕೃತಿಯನ್ನೇ ರೂಪಿಸುವ ಕಲೆಗಾರರ ಬದುಕು ಮಾತ್ರ ಇನ್ನೂ ಕತ್ತಲಲ್ಲಿಯೇ ಉಳಿದಿದೆ.

ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು?

ಉತ್ತರಪ್ರಭ ಸುದ್ದಿನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ…

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.