ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ.


ಹಾರೊಗೇರಿ ಗ್ರಾಮದ ಶಾಂತಗೌಡ ಹಾಳಕೇರಿ ಎಂಬುವರಿಗೆ ಸಂಬಂಧಪಟ್ಟ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚಿನ ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ಇಂದು ರಾತ್ರಿ 8 ಘಂಟೆಯ ಸುಮಾರು ದುಷ್ಕರ್ಮಿಗಳು ಉದ್ದೇಶ ಪೂವ೯ಕ ಬೆಂಕಿ ಹಚ್ಚಿದ್ದು ರೈತನ ಬಾಳಿಗೆ ದಿಕ್ಕಿಲ್ಲದಂತಾಗಿದೆ ಈಗಾಗಲೇ ಹದಿನೈದು ದಿನಗಳ ಹಿಂದೆ ಇವರದೆ ಎತ್ತಿನ ಗುಡಿಸಲಿಗೆ ಬೆಂಕಿ ಹಚ್ಚಿದ್ದು ಎತ್ತುಗಳಿಗೆ ಗಾಯವಾಗಿದೆ ಇದರಿಂದ ಚೆತರಿಸುಕೊಳ್ಳಬೆಕೇಂಬ ಸಮಯದಲ್ಲಿ ಬಣವಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಕಣ್ಣಿರಿಟ್ಟರು.ನಂತರ ಮುಂಡರಗಿ ತಾಲೂಕಿನ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂಂದಿಸಿದರು ಆಗಲೇ ಪೂರ್ತಿ ಬಣವೆ ಅಗ್ನಗೆ ಆಹುತಿಯಾಗಿದೆ

ಮೂಕ ಪ್ರಾಣಿಗಳ ಮೇಲೆ ಬೆಂಕಿ ಹಚ್ಚಿದ್ದು ಅಲ್ಲದೆ ಈಗ ಪ್ರಾಣಿಗಳ ಹೊಟ್ಟೆಗೆ ಹಾಕಬೆಕ್ಕಿದ್ದ ಬಣವಿಗೆ ಬೆಂಕಿ ಹಚ್ಚಿದ್ದು ಗ್ರಾಮಸ್ಥರ ಮನದಲಿ ಅಸಹಾಯಕ ಸ್ಥಿತಿ ನಿರ್ಮಾಣವಾಗಿದೆ

Leave a Reply

Your email address will not be published. Required fields are marked *

You May Also Like

ಮಳೆಯ ಸಂಕಷ್ಟ – ಮಣ್ಣಲ್ಲಿ ಮಣ್ಣಾದ ಈರುಳ್ಳಿ…ಮಾರುಕಟ್ಟೆಯಲ್ಲಿ ಗಗನಕ್ಕೆ ಏರಿದ ದರ!

ಬೆಂಗಳೂರು : ವಿಪರೀತ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಹೊಲದಲ್ಲಿಯೇ ಕೊಳೆಯುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರುತ್ತಿದೆ.

ಅನೈತಿಕ ಸಂಬಂಧ : ಪತಿ ಕೊಲೆ, ಇಬ್ಬರ ಬಂಧನ

ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಪ್ರೀಯಕರನ ಜತೆಗೂಡಿ ಪತಿನ್ನೆ ಕೊಲೆ ಮಾಡಿರುವ ಘಟನೆ ಸಮೀಪದ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ನಡೆದಿದೆ.

ಗದಗ, ನರಗುಂದ, ರೋಣ, ಮುಂಡರಗಿ ತಾಲೂಕಿನಲ್ಲಿಂದು ಸೋಂಕಿರು ಪತ್ತೆ

ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ(ಪಿ-23121)…

ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆ ಭೂ ಕಂಪನ ಅನುಭವ

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ  ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ  ಸೇರಿದಂತೆ ಮಂಡ್ಯದಲ್ಲಿಯೂ…