ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ.


ಹಾರೊಗೇರಿ ಗ್ರಾಮದ ಶಾಂತಗೌಡ ಹಾಳಕೇರಿ ಎಂಬುವರಿಗೆ ಸಂಬಂಧಪಟ್ಟ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚಿನ ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ ಇಂದು ರಾತ್ರಿ 8 ಘಂಟೆಯ ಸುಮಾರು ದುಷ್ಕರ್ಮಿಗಳು ಉದ್ದೇಶ ಪೂವ೯ಕ ಬೆಂಕಿ ಹಚ್ಚಿದ್ದು ರೈತನ ಬಾಳಿಗೆ ದಿಕ್ಕಿಲ್ಲದಂತಾಗಿದೆ ಈಗಾಗಲೇ ಹದಿನೈದು ದಿನಗಳ ಹಿಂದೆ ಇವರದೆ ಎತ್ತಿನ ಗುಡಿಸಲಿಗೆ ಬೆಂಕಿ ಹಚ್ಚಿದ್ದು ಎತ್ತುಗಳಿಗೆ ಗಾಯವಾಗಿದೆ ಇದರಿಂದ ಚೆತರಿಸುಕೊಳ್ಳಬೆಕೇಂಬ ಸಮಯದಲ್ಲಿ ಬಣವಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಕಣ್ಣಿರಿಟ್ಟರು.ನಂತರ ಮುಂಡರಗಿ ತಾಲೂಕಿನ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂಂದಿಸಿದರು ಆಗಲೇ ಪೂರ್ತಿ ಬಣವೆ ಅಗ್ನಗೆ ಆಹುತಿಯಾಗಿದೆ

ಮೂಕ ಪ್ರಾಣಿಗಳ ಮೇಲೆ ಬೆಂಕಿ ಹಚ್ಚಿದ್ದು ಅಲ್ಲದೆ ಈಗ ಪ್ರಾಣಿಗಳ ಹೊಟ್ಟೆಗೆ ಹಾಕಬೆಕ್ಕಿದ್ದ ಬಣವಿಗೆ ಬೆಂಕಿ ಹಚ್ಚಿದ್ದು ಗ್ರಾಮಸ್ಥರ ಮನದಲಿ ಅಸಹಾಯಕ ಸ್ಥಿತಿ ನಿರ್ಮಾಣವಾಗಿದೆ

Leave a Reply

Your email address will not be published. Required fields are marked *

You May Also Like

ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಆನ್ಲೈನ್ ಅಜಿ೯ – ಸವಿತಾ ಮೇಟಿ

ಆಲಮಟ್ಟಿ : ಕೇಂದ್ರ ಸರ್ಕಾರದ ಪಿಎಂ ಕುಸುಮ ಕಂಪೋನೆಟ್ ಬಿ ಯೋಜನೆ ಯಡಿ ಮೊದಲನೆ ಹಂತದಲ್ಲಿ…

ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮ

ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಡಿಪಿಇಪಿ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮವನ್ನು ಶಾಲೆಯ ಪ್ರಧಾನ ಶಿಕ್ಷಕ ಎಂ.ಟಿ.ಕಟ್ಟಿಮನಿ ಸಸಿಗಳಿಗೆ ನೀರು ಹಾಕುವ ಮೂಲಕ ಆಚರಿಸಲಾಯಿತು.

ಕಳಸಾ-ಬಂಡೂರಿ: ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ: ಹಣಕಾಸು ಅನುಮೋದನೆ ಯಾವಾಗ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟುನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೀದರ್ ಗೆ ಮಹಾರಾಷ್ಟ್ರ ಕಂಟಕ….ಧಾರವಾಡಕ್ಕೆ ದೆಹಲಿ ಕಂಟಕ!!

ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು…