ಉತ್ತರಪ್ರಭ ಸುದ್ದಿ
ಗದಗ:
ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ ಅಧಿಕಾರಿಗಳೆ ಬೆಂಕಿ ಹಚ್ಚಿ ಅವರಿವರ ಮೇಲೆ ದೂಶಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ದಿನಾಂಕ: 26.02.2022 ರಂದು ಡಂಬಳ ವ್ಯಾಪ್ತಿಯಲ್ಲಿ ಬೆಂಕಿ ಹತ್ತಿ ಸಾಕಷ್ಟು ಅರಣ್ಯ ನಾಶವಾಗಿದೆ. ಅದು ಅಚಾನಕ ಆಗಿದೆ ಎಂದು ಮುಂಡರಗಿಯ ವಲಯ ಅರಣ್ಯ ಅಧಿಕಾರಿಗಳು ಸ್ಪಷ್ಟನೇ ನೀಡುತ್ತಾರೆ, ಆದರೇ ಈ ಅಧಿಕಾರಿ ಅರಣ್ಯ ಉಳಿಸುತ್ತಿದ್ದೇನೆ ಎಂದು ಬ್ರಮೇಯಲ್ಲಿಯೇ, ಇದ್ದಾರೆ ಹೊರತು ಬೆಂಕಿಯಿAದ ಸುಟ್ಟ ಅರಣ್ಯವನ್ನು ತರಲಿಕ್ಕೆ ಆಗತ್ತಾ ಇವರಿಗೆ ಸಂಬಳ ನೀಡುವುದು ಇದಕ್ಕೆನಾ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.


ಇಂದು ಗದಗ ತಾಲೂಕಿನ ನಾಗಾವಿ ಗುಡ್ಡ ಬೆಂಕಿಯಿAದ ಹೊತ್ತಿ ಉರಿದು ಹೊಗಿದೆ , ಅರಣ್ಯ ಇಲಾಖೆಯ ಅಧಿಕಾರಿಗಳ ಅಸಡ್ಡೆ ಎನ್ನಬೇಕೆ? ಅಥವಾ ಅರಣ್ಯ ರಕ್ಷಕರ ಹೆಸರಿನಲ್ಲಿ ರಕ್ಷಣೆಯೇ ಮರೆತರಾ ಈ ಎಲ್ಲಾ ಘಟನೆಗಳು ಜನರಲ್ಲಿ ವಿಚಾರಮಾಡಲು ಎಡೆಮಾಡಿಕೊಟ್ಟದಂತು ನಿಜ. ನಾಗಾವಿಯಿಂದ ಹಿಡಿದು ಜಲಶಂಕರದವರೆಗೂ ಸುಟ್ಟು ಹೋಗಿದೆ. ಇದರ ಹೊಣೆಯನ್ನು ಹೊರುವವರು ಯಾರು? ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವಿಫಲವಾಗಿರುವುದಕ್ಕೆ ಸಾಕ್ಷಿ ಎನ್ನುವಂತಾಗಿದೆ. ಇದಕ್ಕೆ ಅರಣ್ಯ ಇಲಾಖೆ ಸೂಕ್ತ ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕನೂನು ಕ್ರಮ ಜರುಗಿಸಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ಕಳಸಾ-ಬಂಡೂರಿ: ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ: ಹಣಕಾಸು ಅನುಮೋದನೆ ಯಾವಾಗ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟುನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಕೊರ್ಲಹಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲು!

ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…

ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.