ಉತ್ತರಪ್ರಭ

ಶಿರಹಟ್ಟಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆ ಮುಂಡರಗಿ ಇವುಗಳ ವತಿಯಿಂದ 2022 ರ “ಕದಳಿಶ್ರೀ” ಪ್ರಶಸ್ತಿಗೆ, ಶಿರಹಟ್ಟಿ ಪಟ್ಟಣದ, ಲೇಖಕರು, ಅತ್ಯುತ್ತಮ ವಾಗ್ಮಿಗಳಾಗಿರುವ ಎಫ್ ಎಂ ಡಬಾಲಿ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಶ್ರೀಮತಿ ಸುಧಾ ಹುಚ್ಚಣ್ಣವರ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮುಂಡರಗಿಯ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ನೆರವೇರಲಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

Leave a Reply

Your email address will not be published. Required fields are marked *

You May Also Like

ಕೊರೊನಾ ಕರ್ಪ್ಯೂಗೆ ಶಿರಹಟ್ಟಿ ಸಂಪೂರ್ಣ ಸ್ತಬ್ಧ..!

ಕೊರೊನಾ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ವೀಕೆಂಡ್ ಕಫ್ಯೂ೯ಗೆ ಶನಿವಾರ ಪಟ್ಟಣ ಸಂಪೂರ್ಣ ಸ್ಥಬ್ಧವಾದ ಚಿತ್ರಣ ಕಂಡು ಬಂದಿತು.

ಗಜೇಂದ್ರಗಡ: ಹಣ ದೋಚಿ ಪರಾರಿಯಾದವರ ಬಂಧನ

ಗಜೇಂದ್ರಗಡ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲೇ ಚಾಲಕ ಸಾವು..!

ಉತ್ತರಪ್ರಭಲಕ್ಷ್ಮೇಶ್ವರ: ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಯಳವತ್ತಿ ರೈತ ಸಂಪರ್ಕ ರಸ್ತೆಯಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್…

ಎಮ್ ಇಸ್ ಎಸ್ ಮತ್ತು ಶಿವಸೇನೆ ನಿಷೇಧಿಸಲು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆಯ ಕಾರ್ಯಕರ್ತರು ಆಗ್ರಹ

ಲಕ್ಷ್ಮೇಶ್ವರ:ನಾಡಧ್ವಜ ಸುಟ್ಟು ಅಪಮಾನ ಮಾಡಿದ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ ಎಂ.ಇ.ಎಸ್.ಹಾಗೂ ಶಿವಸೇನೆ…