ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ ಕೈಗೊಂಡ ಸಂರ‍್ಭದಲ್ಲಿ ವಿಷಪ್ರಾಷನಕ್ಕೆ ಪ್ರಯತ್ನಿಸಿದ ಘಟನೆ ಜರುಗಿತ್ತು. ಈ ಘಟನೆಯಲ್ಲಿ ಜಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರೋಜ ಪಾಟೀಲ ಅವರ ಆರೋಗ್ಯವನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ವಿಚಾರಿಸಿ ಕುಟುಂಬಸ್ಥರಿಗೆ ಧರ‍್ಯ ತುಂಬಿದರು. ಹಾಗೂ ಜಿಮ್ಸ‌ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಿದರು.
ಇದೇ ಸಂರ‍್ಭದಲ್ಲಿ ಸಂತ್ರಸ್ಥೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಐವತ್ತು ಸಾವಿರ ರೂ. ಗಳ‌ ಪರಿಹಾರ ಚೆಕನ್ನು ವಿತರಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪನರ‍್ದೇಶಕ ಪ್ರಶಾಂತ ವರಗಪ್ಪನವರ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಅಡಕಲಗುಂಡಪ್ಪ ಜಾತ್ರೆ

ಆಲಮಟ್ಟಿ:ಇಲ್ಲಿಯ ಎಂಎಚ್ ಎಂ ಪದವಿ ಪೂರ್ವ ಮಹಾವಿದ್ಯಾಲಯದ ಹಿಂಭಾಗದ ಗುಡ್ಡದಲ್ಲಿರುವ ಅಡಕಲಗುಂಡಪ್ಪ ಜಾತ್ರೆ ಆ.15 ಸೋಮವಾರ…

ಮಾಸ್ಕ್ ಬಳಸದವರಿಗೆ ವಿಧಿಸಲಾಗಿದ್ದ ದಂಡ ಪ್ರಮಾಣದಲ್ಲಿ ಇಳಿಕೆ

ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.

ಶಿಕ್ಷಕ ಸ್ನೇಹಿ ಸಚಿವ ನಾಗೇಶ್ ಗೆ ಅಭಿನಂದಿಸಿದ ಶಿಕ್ಷಕರ ಸಂಘ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯನ್ನು ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡ ಶಾಲಾ…