ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ ಕೈಗೊಂಡ ಸಂರ‍್ಭದಲ್ಲಿ ವಿಷಪ್ರಾಷನಕ್ಕೆ ಪ್ರಯತ್ನಿಸಿದ ಘಟನೆ ಜರುಗಿತ್ತು. ಈ ಘಟನೆಯಲ್ಲಿ ಜಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರೋಜ ಪಾಟೀಲ ಅವರ ಆರೋಗ್ಯವನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ವಿಚಾರಿಸಿ ಕುಟುಂಬಸ್ಥರಿಗೆ ಧರ‍್ಯ ತುಂಬಿದರು. ಹಾಗೂ ಜಿಮ್ಸ‌ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಿದರು.
ಇದೇ ಸಂರ‍್ಭದಲ್ಲಿ ಸಂತ್ರಸ್ಥೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಐವತ್ತು ಸಾವಿರ ರೂ. ಗಳ‌ ಪರಿಹಾರ ಚೆಕನ್ನು ವಿತರಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪನರ‍್ದೇಶಕ ಪ್ರಶಾಂತ ವರಗಪ್ಪನವರ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…

ರಾಜ್ಯದಲ್ಲಿಂದು 5324 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5324 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465 ಕ್ಕೆ ಏರಿಕೆಯಾದಂತಾಗಿದೆ.

ಆಸ್ಪತ್ರೆಯಲ್ಲಿಯೇ ಈ ಪರಿಸ್ಥಿತಿ ಇದ್ರೆ ರೋಗಿಗಳ ಪಾಡು ಇನ್ನೆಂಗೆ ಶಿವಾ!

ಸಾಮಾನ್ಯವಾಗಿ ಆಸ್ಪತ್ರೆಗೆ ಬರುವವರು ಆಸ್ಪತ್ರೆಯನ್ನೆ ಸಂಜೀವಿನಿ ಎಂದು ನಂಬಿರುತ್ತಾರೆ. ಆದರೆ, ಗದಗ ನಗರದಲ್ಲಿರುವ ಹೆರಿಗೆ ಆಸ್ಪತ್ರೆ ಇದಕ್ಕೆ ತದ್ವಿರುದ್ಧ ಎಂದು ಜನ ಮಾತಾಡಿಕೊಳ್ಳುವಂತಾಗಿದೆ. ಇನ್ನು ರೋಗಿಗಳು ಹಾಗು ರೋಗಿಗಳ ಸಂಬಂಧಿಕರು ಆಸ್ಪತ್ರೆಯಲ್ಲಿ ದಿನಕಳೆಯುವುದೆಂದರೆ ಹರಸಾಹಸವೇ ಸರಿ.

ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ

ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…