ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ ಕೈಗೊಂಡ ಸಂರ‍್ಭದಲ್ಲಿ ವಿಷಪ್ರಾಷನಕ್ಕೆ ಪ್ರಯತ್ನಿಸಿದ ಘಟನೆ ಜರುಗಿತ್ತು. ಈ ಘಟನೆಯಲ್ಲಿ ಜಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರೋಜ ಪಾಟೀಲ ಅವರ ಆರೋಗ್ಯವನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ವಿಚಾರಿಸಿ ಕುಟುಂಬಸ್ಥರಿಗೆ ಧರ‍್ಯ ತುಂಬಿದರು. ಹಾಗೂ ಜಿಮ್ಸ‌ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಿದರು.
ಇದೇ ಸಂರ‍್ಭದಲ್ಲಿ ಸಂತ್ರಸ್ಥೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಐವತ್ತು ಸಾವಿರ ರೂ. ಗಳ‌ ಪರಿಹಾರ ಚೆಕನ್ನು ವಿತರಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪನರ‍್ದೇಶಕ ಪ್ರಶಾಂತ ವರಗಪ್ಪನವರ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ದೇಶದ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆಯಂತೆ!

ಮಹಾಮಾರಿ ಕೊರೊನಾದಿಂದಾಗಿ ಜಿಡಿಪಿ ಕುಸಿತ ಕಂಡಿದ್ದು, ಈ ವರ್ಷದಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆ ಎಂದು ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಅಂದಾಜು ಮಾಡಿದೆ.

ಹಾವೇರಿ ಜಿಲ್ಲೆಯ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು!

ಹಾವೇರಿ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಇಂದು ಕೊರೊನಾ ವೈರಸ್ ಸೋಂಕು ತಗುಲಿದೆ. ಎರಡು ವರ್ಷದ…

ಆಮರಣ ಉಪವಾಸ ಸತ್ಯಾಗ್ರಹ 3ನೇ ದಿನದತ್ತ : ಧರಣಿ ನಿರತರ ಆರೋಗ್ಯ ತಪಾಸಣೆ

ಉತ್ತರಪ್ರಭಆಲಮಟ್ಟಿ: ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿನ ಜಿಲ್ಲೆಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಬೇಕು ಎಂದು…

ನನ್ನ ತೋಳಿನಾಸರೆ ನಿನಗೆ ಸಾಂತ್ವನ ನೀಡಲು ಕಾಯುತಿದೆ

ಪ್ರೇಮದ ಭಾಷೆ, ನೆನಪು,ತುಂಟಾಟಗಳ ಆಲಾಪವಾಗುತ್ತಿದೆ. ಸಾಂತ್ವಾನ ನೀಡಲು ತೋಳಿನಾಸರೆ ಸಖನಿಗಾಗಿ ಕಾಯುತ್ತಿವೆ. ಕಾಳಜಿ, ಪ್ರೀತಿ, ವಿಶ್ವಾಸ ಕಥೆಯ ಸಾರವಾಗಿದೆ. ಕಲ್ಪನಾ ಸಾಗರ್ ಅವರ ಲೇಖನವನ್ನು ನೀವು ಓದಿ…