ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ ಕೈಗೊಂಡ ಸಂರ‍್ಭದಲ್ಲಿ ವಿಷಪ್ರಾಷನಕ್ಕೆ ಪ್ರಯತ್ನಿಸಿದ ಘಟನೆ ಜರುಗಿತ್ತು. ಈ ಘಟನೆಯಲ್ಲಿ ಜಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರೋಜ ಪಾಟೀಲ ಅವರ ಆರೋಗ್ಯವನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ವಿಚಾರಿಸಿ ಕುಟುಂಬಸ್ಥರಿಗೆ ಧರ‍್ಯ ತುಂಬಿದರು. ಹಾಗೂ ಜಿಮ್ಸ‌ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಿದರು.
ಇದೇ ಸಂರ‍್ಭದಲ್ಲಿ ಸಂತ್ರಸ್ಥೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಐವತ್ತು ಸಾವಿರ ರೂ. ಗಳ‌ ಪರಿಹಾರ ಚೆಕನ್ನು ವಿತರಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪನರ‍್ದೇಶಕ ಪ್ರಶಾಂತ ವರಗಪ್ಪನವರ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮತ್ತೆ 10 ಕಂಟೇನ್ ಮೆಂಟ್ ಪ್ರದೇಶಗಳ ಘೋಷಣೆ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 10ರಂದು 10 ಪ್ರತಿಬಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಘೋಷಿಸಿದ್ದಾರೆ.

ದೇಶ ಸೇವೆಗೆ ಅವಕಾಶ ನೀಡುವಂತೆ ಹೊಮ್ ಗಾರ್ಡ ನಿಂದ ರಾಷ್ಟ್ರಪತಿಗೆ ರಕ್ತದಲ್ಲಿ ಪತ್ರ

ರಾಯಚೂರು: ನನ್ನ ದೇಶದ ಸೈನಿಕರು ಸತ್ತಾಗಿನಿಂದ ನನಗೆ ನಿದ್ದೆ ಬರುತ್ತಿಲ್ಲ ಚೀನಾ ದೇಶದ ವಿರುದ್ಧ ಸೇಡು…

ಪಾದಯಾತ್ರೆ ಕೈಗೊಂಡ ಅಪ್ಪು ಅಭಿಮಾನಿಗೆ ಸನ್ಮಾನ

ವರದಿ : ವಿಠಲ‌ ಕೆಳೂತ್ ಮಸ್ಕಿ: ಬೆಂಗಳೂರುನಲ್ಲಿನ ಪುನೀತ ರಾಜಕುಮಾರ ಸಮಾಧಿವರೆಗೆ ಪಾದಯಾತ್ರೆ ನಡೆಸಿರುವ ಅಪ್ಪು…