ಉತ್ತರಪ್ರಭ

ಗದಗ: ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಬೆಂಜ್ ಸೋಮವಾರ ಆದೇಶಿಸಿದೆ. ನಗರಸಭೆಯ ಅಧ್ಯಕ್ಷರಾಗಿ ಉಷಾ ದಾಸರ ಮುಂದುವರಿಕೆ. ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಗಾದಿಗೆ ಹಿಡಿದ ಗ್ರಹಹಣ ಬಿಟ್ಟಂತಾಗಿದೆ ಬಿಜೆಪಿ ಉತ್ತಮ ಆಡಳಿತ ನೀಡಿ ಜನರ ಆಶೋತ್ತರಗಳನ್ನು ಇಡೇರಿಸಲಿ.

ಉಚ್ಚನ್ಯಾಯಾಲಯವು ಸಹಾಯಕ ಆಯುಕ್ತರು ಗದಗ ಇವರ ಮೇಲೆ ಜಿಲ್ಲಾಧಿಕಾರಿಯವರು ಸೂಕ್ತ ಕ್ರಮ ತೆಗೆದುಕೊಂಡು 9ದಿನದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಸೂಚಿಸಿದೆ. ಅರ್ಜಿದಾರರು ಬೇಕಾದರೆ ಗದಗ ಚುನಾವಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದೆಂದು ಅಭಿಪ್ರಾಯ ಪಟ್ಟಿದೆ.

Leave a Reply

Your email address will not be published. Required fields are marked *

You May Also Like

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಸಾಲದ ಭಾದೆ: ರೈತ ಆತ್ಮಹತ್ಯೆ

ಉತ್ತರಪ್ರಭ ಸುದ್ದಿ ಶಿರಹಟ್ಟಿ: ಸಾಲದ ಹೊರೆ ತಾಳಲಾರದೆ ತಾಲೂಕಿನ ಮಾಚೇನಹಳ್ಳಿ ಗ್ರಾಮದ ರೈತನೊಬ್ಬ ನೇಣಿಗೆ ಶರಣಾದ…

ಕಾರ್ಮಿಕ ಇಲಾಖೆ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ…

ತಂಬಾಕು ಉತ್ಪನ್ನ ಮಾರಾಟ, ಸೇವನೆ ನಿಷೇಧ

ಗದಗ ಜಿಲ್ಲೆಯಾದ್ಯಂತ ಜಗಿಯುವ ತಂಬಾಕು ಉತ್ಪನ್ನಗಳು, ಪಾನ ಮಸಾಲ, ಜರ್ದಾ, ಖೈನಿ, ಸುಪಾರಿ, ಎಲೆ-ಅಡಿಕೆ, ಕಡ್ಡಿಪುಡಿ, ಚುಯಿಂಗಮ್ ಇತ್ಯಾದಿ ಉತ್ಪನ್ನಗಳ ಸೇವನೆ, ಉಗುಳುವುದು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡುವದನ್ನು ನಿಷೇಧಿಸಲಾಗಿದೆ.