ಉತ್ತರಪ್ರಭ

ಗದಗ: ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಬೆಂಜ್ ಸೋಮವಾರ ಆದೇಶಿಸಿದೆ. ನಗರಸಭೆಯ ಅಧ್ಯಕ್ಷರಾಗಿ ಉಷಾ ದಾಸರ ಮುಂದುವರಿಕೆ. ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಗಾದಿಗೆ ಹಿಡಿದ ಗ್ರಹಹಣ ಬಿಟ್ಟಂತಾಗಿದೆ ಬಿಜೆಪಿ ಉತ್ತಮ ಆಡಳಿತ ನೀಡಿ ಜನರ ಆಶೋತ್ತರಗಳನ್ನು ಇಡೇರಿಸಲಿ.

ಉಚ್ಚನ್ಯಾಯಾಲಯವು ಸಹಾಯಕ ಆಯುಕ್ತರು ಗದಗ ಇವರ ಮೇಲೆ ಜಿಲ್ಲಾಧಿಕಾರಿಯವರು ಸೂಕ್ತ ಕ್ರಮ ತೆಗೆದುಕೊಂಡು 9ದಿನದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಸೂಚಿಸಿದೆ. ಅರ್ಜಿದಾರರು ಬೇಕಾದರೆ ಗದಗ ಚುನಾವಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದೆಂದು ಅಭಿಪ್ರಾಯ ಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಸ್ಟೋನ್ ಕ್ರಷರ್ ನಿಂದಾಗುತ್ತಿರುವ ತೊಂದರೆ ತಪ್ಪಿಸಿ: ಲಕ್ಷ್ಮೇಶ್ವರದಲ್ಲಿ ರೈತರ ಮನವಿ

ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ವನಶ್ರೀ ಸ್ಟೋನ್ ಕ್ರಷರ್‌ನಿಂದ…

ಗದಗ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 228 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು ಈವರೆಗೆ 128 ಕೇಸ್ ಗಳು. 96 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ರಾಜ್ಯಾದ್ಯಂತ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ: 150 ಸ್ಥಾನ ಗೆಲ್ಲುವ ಗೂರಿ..!

ಉತ್ತರಪ್ರಭಗದಗ: ರಾಜ್ಯಾದ್ಯಂತ 150 ಸ್ಥಾನ ಗೆಲ್ಲುವ ಉದ್ದೇಶದಿಂದ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ಆಯೋಜನೆ…