ಹಿಜಾಬ್ ಪ್ರಕರಣ: ಅರ್ಜಿದಾರರ ಅರ್ಜಿ ವಜಾ

high court Order

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

ಬೆಂಗಳೂರು: ಹಿಜಾಬ್ ಪ್ರಕರಣದ ತಿರ್ಪುನ್ನು ಇಡಿ ದೇಶದ ಜನತೆಯ ಚಿತ್ತ ನ್ಯಾಯಾಲಯದತ್ತ ನೆಟ್ಟಿತ್ತು.ಅದರಲ್ಲೂ ಕರ್ನಾಟಕದ ನ್ಯಾಯಾಲಯವು ಇಂದು ತೀರ್ಪನ್ನು ಪ್ರಕಟಿಸಿದೆ.ಶಾಲೆಗಳಲ್ಲಿ ಹಿಜಾಬ್ ಇಲ್ಲ ನ್ಯಾಯಾಲಯದ ತೀರ್ಪು ಪ್ರಕಟ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸಿ ಹಿಜಾಬ್ ಪ್ರಕರಣಕ್ಕೆ ಅಂತ್ಯ ಹಾಡಿದೆ. ಶಾಲೆಗಳಿಗೆ ಸಮವಸ್ತ್ರದ ಹಕ್ಕು ಇದೆ. ಸುದಿರ್ಘ ವಿಚಾರಣೆಯ ನಂತರ ತೀರ್ಪು ಪ್ರಕಟಿಸಿದೆ.

Exit mobile version