ಬೆಂಗಳೂರು: ಹಿಜಾಬ್ ಪ್ರಕರಣದ ತಿರ್ಪುನ್ನು ಇಡಿ ದೇಶದ ಜನತೆಯ ಚಿತ್ತ ನ್ಯಾಯಾಲಯದತ್ತ ನೆಟ್ಟಿತ್ತು.ಅದರಲ್ಲೂ ಕರ್ನಾಟಕದ ನ್ಯಾಯಾಲಯವು ಇಂದು ತೀರ್ಪನ್ನು ಪ್ರಕಟಿಸಿದೆ.ಶಾಲೆಗಳಲ್ಲಿ ಹಿಜಾಬ್ ಇಲ್ಲ ನ್ಯಾಯಾಲಯದ ತೀರ್ಪು ಪ್ರಕಟ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸಿ ಹಿಜಾಬ್ ಪ್ರಕರಣಕ್ಕೆ ಅಂತ್ಯ ಹಾಡಿದೆ. ಶಾಲೆಗಳಿಗೆ ಸಮವಸ್ತ್ರದ ಹಕ್ಕು ಇದೆ. ಸುದಿರ್ಘ ವಿಚಾರಣೆಯ ನಂತರ ತೀರ್ಪು ಪ್ರಕಟಿಸಿದೆ.

Leave a Reply

Your email address will not be published. Required fields are marked *

You May Also Like

ಆಕ್ಸಿಜನ್ ಬಗ್ಗೆ ಯಾರು ಭಯಪಡಬೇಡಿ: ಸಚಿವ ಪ್ರಹ್ಲಾದ್ ಜೋಷಿ

ಕೊವಿಡ್ ರೋಗಿಗಳಿಗಾಗಿ ವಿಶೇಷ ಹೆಚ್ಚುವರಿ 10 ಆ್ಯಂಬ್ಯುಲೇನ್ಸ್ ಸಿದ್ಧಪಡಿಸಲಾಗಿದೆ. ಜನರು ಜಾಗೃತರಾಗಿರಬೇಕು. ಆದರೆ ಜನರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಿಡಿ ಪ್ರಕರಣ : ನಾಲ್ವರು ಎಸ್ಐಟಿ ವಶಕ್ಕೆ

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಿಡಿ ಪ್ರಕರಣದಲ್ಲಿ ಯುವತಿ ಸೇರಿ ನಾಲ್ವರ ವಶಕ್ಕೆ ಪಡೆಯಲಾಗಿದೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಿಗರಿಗೆ ವಿಶೇಷ ಗಿಫ್ಟ್ ನೀಡಿದ ಆರ್ ಸಿಬಿ ತಂಡ!

ದುಬೈ : ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ತಿಳಿಸುವುದರೊಂದಿಗೆ ಕನ್ನಡಿಗರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ರಾಜ್ಯದಲ್ಲಿ PFI SDPI ಸಂಘಟನೆಗಳನ್ನ ಬ್ಯಾನ್ ಮಾಡಬೇಕು: ಬಾಬು ಬಾಕಳೆ ಆಗ್ರಹ

ಉತ್ತರಪ್ರಭ ಗದಗ: ರಾಜ್ಯದಲ್ಲಿ ಪಿ ಎಫ್ ಐ. ಎಸ್ ಡಿ ಪಿ ಐ. ಸಂಘಟನೆಗಳನ್ನ ರಾಜ್ಯ…