ಬೆಂಗಳೂರು: ಹಿಜಾಬ್ ಪ್ರಕರಣದ ತಿರ್ಪುನ್ನು ಇಡಿ ದೇಶದ ಜನತೆಯ ಚಿತ್ತ ನ್ಯಾಯಾಲಯದತ್ತ ನೆಟ್ಟಿತ್ತು.ಅದರಲ್ಲೂ ಕರ್ನಾಟಕದ ನ್ಯಾಯಾಲಯವು ಇಂದು ತೀರ್ಪನ್ನು ಪ್ರಕಟಿಸಿದೆ.ಶಾಲೆಗಳಲ್ಲಿ ಹಿಜಾಬ್ ಇಲ್ಲ ನ್ಯಾಯಾಲಯದ ತೀರ್ಪು ಪ್ರಕಟ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸಿ ಹಿಜಾಬ್ ಪ್ರಕರಣಕ್ಕೆ ಅಂತ್ಯ ಹಾಡಿದೆ. ಶಾಲೆಗಳಿಗೆ ಸಮವಸ್ತ್ರದ ಹಕ್ಕು ಇದೆ. ಸುದಿರ್ಘ ವಿಚಾರಣೆಯ ನಂತರ ತೀರ್ಪು ಪ್ರಕಟಿಸಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್‌ ಚಿಕಿತ್ಸೆ, ಸೌಲಭ್ಯಗಳಲ್ಲಿ ಲೋಪಗಳಾದರೆ ಸಂಸ್ಥೆಯ ಮುಖ್ಯಸ್ಥರೆ ಹೊಣೆ: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ನೀಡುವ ವಿಷಯದಲ್ಲಿ ಲೋಪ ಅಥವಾ ದೂರುಗಳು ಕಂಡುಬಂದಲ್ಲಿ…

ಸಿರಿಧಾನ್ಯಗಳ ಅಭಿಯಾನ ಶನಿವಾರ ಉದ್ಘಾಟನೆ ಸಮಾರಂಭ

ರಾಯಚೂರು: ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವುದನ್ನು ಉತ್ತೇಜಿಸಲು ರೈತಸಿರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ…

ಹೆಚ್ಚಿದ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ: ಮುಂದೂಡಿದ ಅರ್ಜಿ ಸಲ್ಲಿಕೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಮುಂದಿನ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ…

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.ಪ್ರತಿಜ್ಞಾ ದಿನ…