ಉತ್ತರಪ್ರಭ

ಸಿಂದಗಿ: ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ  ಶಾಂತಿ ಸಭೆ ಮಾಡಲಾಯಿತು ಸಭೆಯಲ್ಲಿ ಸಿಂದಗಿ ನಗರದ ಹಲವು ಸಂಘಟನೆಯ ಸಂಘಟನಾಕಾರರು ಹಾಗೂ ಪ್ರಮುಖ ವಾರ್ಡಿನ ಸದಸ್ಯರು ಈ ಸಭೆಯಲ್ಲಿ ಹಾಜರಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂದಗಿ ಪೊಲೀಸ್ ಠಾಣಾ ಸಿ.ಪಿ.ಆಯ್. ರವಿ ಸಿ. ಉಕ್ಕಂದ ಹಬ್ಬಗಳು ಸರ್ವಧರ್ಮಗಳ ಸಮನ್ವಯ ಸಂಕೇತ ಹೀಗಿರುವಾಗ ಈ ಹೋಳಿ ಹಬ್ಬದಂದು ಸಿಂದಗಿ ನಗರದ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವುದೇ ರೀತಿಯ ಸಾಮಾನ್ಯ ಜನರಿಗೆ ತೊಂದರೆ ಆಗದಂತೆ ಯಾವುದೇ ರೀತಿಯ ಭೇದಭಾವ ಇಲ್ಲದೆ ಹೋಳಿ ಹುಣ್ಣಿಮೆ ಆಚರಣೆ ಮಾಡಬೇಕೆಂದು ಶಾಂತಿಃ ಸಭೆಯಲ್ಲಿ ಮಾತನಾಡಿದರು.
ಅದೇ ರೀತಿ ಸಿಂದಗಿ ಠಾಣೆಯ ಪಿ.ಎಸ್.ಆಯ್. ನಿಂಗಪ್ಪ ಪೂಜಾರಿ ಇವರು ಶಾಂತಿ ಸೌಹಾರ್ದತೆಯ ಸಂಕೇತವಾದ ಹೋಳಿ ಹಬ್ಬವನ್ನು ಯಾವುದೇ ರೀತಿಯ ಅಹಿತಕರವಾದ ಘಟನೆವಾಗದಂತೆ ಯಾವುದೇ ಅನ್ಯ ಧರ್ಮದವರಿಗೆ ತೊಂದರೆ ಆಗದಂತೆ ಪ್ರೀತಿಯಿಂದ ಈ ಹಬ್ಬವನ್ನು ಸರಳ ರಿತಿಯಲ್ಲಿ ಆಚರಿಸಬೇಕೆಂದು ಸಭೆಗೆ ಆಗಮಿಸಿದ ಎಲ್ಲ ಧರ್ಮದ ಸದಸ್ಯರಲ್ಲಿ ಮನವಿ ಮಾಡಿಕೊಂಡರು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ತಾಲೂಕಿನ ಕೇರಹಳ್ಳಿ ಗ್ರಾಮದಲ್ಲಿ ಜೋಡಿ ಹತ್ಯೆ

ಕನ್ಯಾ ನೋಡಲು ಬಂದವನು ತನ್ನ ಜೊತೆಗೊಬ್ಬನನ್ನು ಸ್ಮಶಾನಕ್ಕೆ ಕರೆದೋಯ್ದ. ಕನ್ನ್ಯೆ ಯನ್ನು ನೋಡಿ ಬಂದು ನಗುನಗುತ್ತಲೆ…

ರಾಷ್ಟ್ರೀಯ ಹೆದ್ದಾರಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನರಳಾಟ

ವರದಿ: ವಿಠಲ ಕೆಳೂತ್ ಮಸ್ಕಿ: ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ…

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ: ದಲಿತ ಪರ ನಾನಾ ಸಂಘಟನೆಗಳಿಂದ ನಿಡಗುಂದಿಯಲ್ಲಿ ಭಾರೀ ಪ್ರತಿಭಟನೆ

ನಿಡಗುಂದಿ: ಸಂವಿಧಾನ ಕರ್ತೃ ಡಾ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿರುವ ರಾಯಚೂರ ಜಿಲ್ಲಾ…

ಗದಗ-ಬೆಟಗೇರಿ ನಗರಸಭೆ: ಮಾರ್ಚ 2ಕ್ಕೆ ಅಧ್ಯಕ್ಷ ಸ್ಥಾನದ ತೀರ್ಪು ಸಾಧ್ಯತೆ, ಉಪಾಧ್ಯಕ್ಷ ಸ್ಥಾನಕ್ಕೆ ಹೈ ಕೋರ್ಟ ಗ್ರೀನ್ ಸಿಗ್ನಲ್

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು…