ಉತ್ತರಪ್ರಭ

ಸಿಂದಗಿ: ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ  ಶಾಂತಿ ಸಭೆ ಮಾಡಲಾಯಿತು ಸಭೆಯಲ್ಲಿ ಸಿಂದಗಿ ನಗರದ ಹಲವು ಸಂಘಟನೆಯ ಸಂಘಟನಾಕಾರರು ಹಾಗೂ ಪ್ರಮುಖ ವಾರ್ಡಿನ ಸದಸ್ಯರು ಈ ಸಭೆಯಲ್ಲಿ ಹಾಜರಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂದಗಿ ಪೊಲೀಸ್ ಠಾಣಾ ಸಿ.ಪಿ.ಆಯ್. ರವಿ ಸಿ. ಉಕ್ಕಂದ ಹಬ್ಬಗಳು ಸರ್ವಧರ್ಮಗಳ ಸಮನ್ವಯ ಸಂಕೇತ ಹೀಗಿರುವಾಗ ಈ ಹೋಳಿ ಹಬ್ಬದಂದು ಸಿಂದಗಿ ನಗರದ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವುದೇ ರೀತಿಯ ಸಾಮಾನ್ಯ ಜನರಿಗೆ ತೊಂದರೆ ಆಗದಂತೆ ಯಾವುದೇ ರೀತಿಯ ಭೇದಭಾವ ಇಲ್ಲದೆ ಹೋಳಿ ಹುಣ್ಣಿಮೆ ಆಚರಣೆ ಮಾಡಬೇಕೆಂದು ಶಾಂತಿಃ ಸಭೆಯಲ್ಲಿ ಮಾತನಾಡಿದರು.
ಅದೇ ರೀತಿ ಸಿಂದಗಿ ಠಾಣೆಯ ಪಿ.ಎಸ್.ಆಯ್. ನಿಂಗಪ್ಪ ಪೂಜಾರಿ ಇವರು ಶಾಂತಿ ಸೌಹಾರ್ದತೆಯ ಸಂಕೇತವಾದ ಹೋಳಿ ಹಬ್ಬವನ್ನು ಯಾವುದೇ ರೀತಿಯ ಅಹಿತಕರವಾದ ಘಟನೆವಾಗದಂತೆ ಯಾವುದೇ ಅನ್ಯ ಧರ್ಮದವರಿಗೆ ತೊಂದರೆ ಆಗದಂತೆ ಪ್ರೀತಿಯಿಂದ ಈ ಹಬ್ಬವನ್ನು ಸರಳ ರಿತಿಯಲ್ಲಿ ಆಚರಿಸಬೇಕೆಂದು ಸಭೆಗೆ ಆಗಮಿಸಿದ ಎಲ್ಲ ಧರ್ಮದ ಸದಸ್ಯರಲ್ಲಿ ಮನವಿ ಮಾಡಿಕೊಂಡರು.

Leave a Reply

Your email address will not be published. Required fields are marked *

You May Also Like

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…

ಹೆಂಡತಿಯನ್ನು ಅಮಾನುಷ್ಯವಾಗಿ ಮಚ್ಚಿನಿಂದ ಹಲ್ಲೇ ಮಾಡಿದ ಆರೋಪಿಯ ಬಂಧನ

ಉತ್ತರಪ್ರಭ ಗದಗ: ಮಾರ್ಚ 11ರಂದು ಗದಗ ನಗರದ ಲಾಯನ್ಸ್ ಸ್ಕೂಲ್ ಸಮೀಪದ ಆಟದ ಮೈದಾನ ಒಂದರಲ್ಲಿ…

ಡ್ರಗ್ಸ್ ಮಾರಾಟ : ವಿದೇಶಿ ಪ್ರಜೆ ಸೇರಿ ಇಬ್ಬರ ಬಂಧನ

ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆ ಸೇರಿ ಇಬ್ಬರನ್ನು ಬಂಧಿಸಿ 35 ಲಕ್ಷ ರೂ. ಮೌಲ್ಯದ 350 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಗದಗ-ಬೆಟಗೆರಿ ನಗರ ಸಭೆ ಕಾಂಗ್ರೆಸ್ ರಿಟ್ ಅರ್ಜಿ ವಜಾ ಉಷಾ ದಾಸರ ಅಧ್ಯಕ್ಷರಾಗಿ ಮುಂದುವರಿಕೆ

ಉತ್ತರಪ್ರಭ ಗದಗ: ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ನ್ಯಾಯಾಲಯದಲ್ಲಿ…