ಮುಳಗುಂದ : ಇಲ್ಲಿನ ವೀರರಾಣಿ ಕಿತ್ತೂರ ಚನ್ನ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ, ಉಪಾಧ್ಯಕ್ಷರಾಗಿ ಬಿ.ವಿ.ಸುಂಕಾಪೂರ ಅವರು ಅವಿರೋದವಾಗಿ ಆಯ್ಕೆಯಾದರು.
ಆಯ್ಕೆ ಸಂಬಂಧ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಿದರು. ಈ ಸಂರ್ಭದಲ್ಲಿ ಕೆ.ಎಲ್.ಕರೇಗೌಡ್ರ, ಶರಣಪ್ಪ ಕಮಾಜಿ, ನಾಗಪ್ಪ ಬಾಳಿಕಾಯಿ, ಗಂಗಪ್ಪ ಕುಲಕರ್ಣಿ, ವಿಜಯ ನೀಲಗುಂದ, ರವಿ ಬಳಗೇರ, ಸುಷ್ಮಾ ಕೆಂಚನಗೌಡ್ರ,ಸುಮಾ ಕಣವಿ ಮೊದಲಾದವರು ಇದ್ದರು. ಸವಿತಾ ನೀಲಗುಂದ ಚುನಾವಣೆ ಕರ್ತವ್ಯ ನಿರ್ವಹಸಿದರು.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಮೂವರಿಗೆ ಸೋಂಕು ದೃಢ

ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೊನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ದಂಪತಿಯ ಬರ್ಬರ ಹತ್ಯೆ

ನಗರದಲ್ಲಿ ದಂಪತಿಯ ಹತ್ಯೆ ನಡೆದಿದ್ದು, ಮಗನಿಂದಲೇ ನಡೆದಿದೆ ಎನ್ನಲಾಗಿದೆ. ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದುರ್ದೈವಿಗಳು. ಇವರನ್ನು ಟೆಕ್ಕಿಯಾಗಿರುವ ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ಲಾಕ್ ಡೌನ್ ವಿಸ್ತರಣೆಯ ನಿರ್ಧಾರದ ಕುರಿತು ಸಿಎಂ ಹೇಳಿದ್ದೇನು?

ಬೆಂಗಳೂರು: ಜೂನ್ 7ರ ವರೆಗೆ ಎಂದಿನಂತೆ ಲಾಕ್ಡೌನ್ ಇರುತ್ತದೆ. ಜೂನ್ 7ರ ನಂತರ ಲಾಕ್ಡೌನ್ ಪ್ರಶ್ನೆ ಉದ್ಭವಿಸಲ್ಲ ಎಂದೆನಿಸುತ್ತದೆ. ಆದರೆ ರಾಜ್ಯದ ಸ್ಥಿತಿಗತಿ ನೋಡಿಕೊಂಡು ಜೂನ್ 5 ರಂದು ಲಾಕ್ ಡೌನ್ ವಿಸ್ತರಣೆಯ ಕುರಿತು ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.