ಮುಳಗುಂದ : ಇಲ್ಲಿನ ವೀರರಾಣಿ ಕಿತ್ತೂರ ಚನ್ನ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ, ಉಪಾಧ್ಯಕ್ಷರಾಗಿ ಬಿ.ವಿ.ಸುಂಕಾಪೂರ ಅವರು ಅವಿರೋದವಾಗಿ ಆಯ್ಕೆಯಾದರು.
ಆಯ್ಕೆ ಸಂಬಂಧ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಿದರು. ಈ ಸಂರ್ಭದಲ್ಲಿ ಕೆ.ಎಲ್.ಕರೇಗೌಡ್ರ, ಶರಣಪ್ಪ ಕಮಾಜಿ, ನಾಗಪ್ಪ ಬಾಳಿಕಾಯಿ, ಗಂಗಪ್ಪ ಕುಲಕರ್ಣಿ, ವಿಜಯ ನೀಲಗುಂದ, ರವಿ ಬಳಗೇರ, ಸುಷ್ಮಾ ಕೆಂಚನಗೌಡ್ರ,ಸುಮಾ ಕಣವಿ ಮೊದಲಾದವರು ಇದ್ದರು. ಸವಿತಾ ನೀಲಗುಂದ ಚುನಾವಣೆ ಕರ್ತವ್ಯ ನಿರ್ವಹಸಿದರು.

Leave a Reply

Your email address will not be published. Required fields are marked *

You May Also Like

ಮುಂದುವರೆದ ಸೋಂಕು ತೀವ್ರತೆ, ಸಾವಿನ ಪ್ರಮಾಣ ರಾಜ್ಯದಲ್ಲಿಂದು 2,627 ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು?

ಶನಿವಾರ 2,798 ಕೇಸ್ಗಳೊಂದಿಗೆ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 5ನೆ ಸ್ಥಾನಕ್ಕೇರಿದ್ದ ರಾಜ್ಯ, ಇಂದು 2,627 ಪಾಸಿಟಿವ್ಗಳನ್ನು…

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ಸೋಂಕು ಉಲ್ಬಣ: ಬೆಂಗಳೂರಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್!

ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.