ಉತ್ತರಪ್ರಭ
ಬೆಳ್ಳಟ್ಟಿ: ಶಿರಹಟ್ಟಿ ತಾಲೂಕಿನ ಬೆಳ್ಳಟಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಪರೀಕ್ಷಾ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿ ಮಾತನಾಡುತ್ತಾ. ಇಂದಿನ ಯುವಪಿಳಿಗೆ ಈ ದೇಶದ ಆಸ್ತಿ ಅವರಿಗೆ ಉತ್ತಮ ಶಿಕ್ಷಣ ದೊರೆತರೆ ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಶಿಕ್ಷಣವೇ ಶಕ್ತಿ ಶಿಕ್ಷಣದಿಂದ ನಮ್ಮ ಊರು, ನಮ್ಮ ತಾಲೂಕು ಅಭಿವೃದ್ಧಿಯನ್ನು ಮಾಡಬಹುದು ಹಾಗಾಗಿ ನಾವೇಲ್ಲ ಉತ್ತಮವಾದ ಶಿಕ್ಷಣವನ್ನು ಪಡೆದು ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಬಹುದು.
ತಂದೆ ತಾಯಂದಿರು ತಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ಕೊಡಲು ಕೂಲಿ ನಾಲಿ ಮಾಡಿ ಮಕ್ಕಳಿಗೆ ಕಲಿಸಲು ಮುಂದಾಗಿದ್ದಾರೆ, ಅದರ ಸದುಪಯೋಗ ಪಡೆದು ತಾವೇಲ್ಲ ಮೊರಾರ್ಜಿ ದೆಸಾಯಿ ಪ್ರವೇಶ ಪರೀಕ್ಷೆಯಲ್ಲಿ ಯಶಸ್ಸುಗಳಿಸಿ ನೀಮ್ಮ ತಂದೆ ತಾಯಿಗಳ ಕೀರ್ತಿಯನ್ನು ತರಬೇಕೆಂದು ಸಲಹೆ ನೀಡಿದರು.


ಮುಂದುವರಿದು ಮಾತನಾಡುತ್ತಾ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶ್ರಮವಹಿಸಿ ಓದುತ್ತಾರೆ ಅವರಿಗೆ ಮಾರ್ಗದರ್ಶನದ ಕೊರತೆ ಇರುವುದರಿಂದ ಯಶಸ್ಸುಗಳಿಸಲು ಸಾಧ್ಯವಾಗಿರಲಿಕ್ಕಿಲ್ಲ ಆದರೆ ಇಂತಹ ಕಾರ್ಯಗಾರಗಳಿಂದ ಉತ್ತಮ ಮಾರ್ಗದರ್ಶನ ಮತ್ತು ಪರೀಕ್ಷೆ ತಯಾರು ಮಾಡಲು ಸಲಹೆಗಳು ಸಿಗುವುದರಿಂದ ಈ ಬಾರಿ ಪರೀಕ್ಷೆ ಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಯಶಸ್ಸು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪುನಿತ ರಾಜಕುಮಾರ ಅವರ ಹುಟ್ಟುಹಬ್ಬವನ್ನು ಕೆಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಎನ್ ಟಿ ಪೂಜಾರ, ನೀಲು ರಾಠೋಡ, ತರಬೇತಿದಾರರಾದ ಪ್ರಕಾಶ ವಡ್ಡರ, ಪುಲಿಕೇಶಿ ಗೌಡ ಪಾಟೀಲ ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಜವಾಬ್ದಾರಿ ಮುಗಿಯಲ್ಲ

ಸರ್ಕಾರ ಅನೇಕ ಯೋಜನೆಗಳನ್ನು ಅದರಲ್ಲೂ ಮುಖ್ಯವಾಗಿ ನೀರಿಗಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಕೇವಲ ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಇಲಾಖೆಯ ಜವಾಬ್ದಾರಿ ಮುಗಿಯುವುದಿಲ್ಲ. ನೀರು ಸರಬರಾಜು ಆಗುತ್ತದೆಯೋ ಇಲ್ಲೋವೋ ಎನ್ನುವುದನ್ನು ಅಧಿಕಾರಿಗಳು ಮನದಟ್ಟ ಮಾಡಿಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಗುರಿಕಾರ ಅಧಿಕಾರಿಗಳಿಗೆ ತಾಕೀತು ಮಾಡಿದರು

ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ದಾಳಿ ಮಾಡಿದ ಘಟನೆ ನಡೆದಿದೆ.

ಯೋಧನ ಸಮಯ ಪ್ರಜ್ಞೆಯಿಂದ ಕರುಳು ಬಳ್ಳಿ ಸೇರಿದ ಅಜ್ಜಿ..!

ಅರ್ಥವಾಗದ ಊರು, ತಿಳಿದ ಭಾಷೆಯ ಮದ್ಯೆ ಏಕಾಂಗಿಯಾದ ಅಜ್ಜಿ ತನ್ನವರಿಗಾಗಿ ಅಳುತ್ತಿದ್ದಳು. ಅಜ್ಜಿಯ ಆರ್ಥನಾದ ಅಲ್ಲಿರುವ ಯಾರ ಗಮನಕ್ಕೂ ಬರಲೇ ಇಲ್ಲ. ಕಣ್ಣೀರಿಡುತ್ತಿದ್ದ ಇಳಕಲ್ ಸೀರೆಯುಟ್ಟ ಹಿರಿಯ ಜೀವ ಕರುನಾಡಿನವಳುವೆಂದರಿತಯೋಧ ಅಜ್ಜಿಯ ಆರ್ಥನಾದಕ್ಕೆ ಧ್ವನಿಯಾಗಿದ್ದಾರೆ. ತನ್ನವರನ್ನು ಕಳೆದುಕೊಂಡ ಅಜ್ಜಿಗೆ ತನ್ನ ಬಂಧು ಬಳಗದೊಂದಿಗೆ ತಳುಕು ಹಾಕುವ ಮೂಲಕ ಜಿಲ್ಲೆಯ ಮುಂಡರಗಿ ಸೈನಿಕ ಜನರ ಮೆಚ್ಚುಗೆಯ ಜೊತೆಗೆ ಸೈ ಎನಿಸಿಕೊಂಡಿದ್ದಾರೆ.

ಸೀತಾಲಹರಿಯ ಸುಪರ್ ಸ್ಪ್ರೆಡರ್ ಯಾರು?: ಪ್ರಾಥಮಿಕ ಸಂಪರ್ಕದಲ್ಲೇ 11 ಜನರಿಗೆ ಸೋಂಕು!

ಸುಪರ್ ಸ್ಪ್ರೆಡರ್ ಕುರಿತು ಉತ್ತರಪ್ರಭ ವಾರದ ಹಿಂದೆ ವಿವರವಾಗಿ ಬರೆದಿತ್ತು. ಟ್ರೇಸಿಂಗ್ ಪ್ರಕ್ರಿಯೆಯಲ್ಲಿ (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ಹುಡುಕಾಟ) ಲೋಪದೋಷ ಆಗುತ್ತಿರುವುದಕ್ಕೆ ಈ ತರಹದ ಸುಪರ್ ಸ್ಪ್ರೆಡರ್ ತಮಗೇ ಅರಿವಿಲ್ಲದಂತೆ ಸೋಂಕನ್ನು ಹರಡಿಸುತ್ತ ಹೋಗುತ್ತಾರೆ.