ಉತ್ತರಪ್ರಭ

ಮುಳಗುಂದ : ಚಿತ್ರನಟ ದಿ.ಪುನಿತ್ ರಾಜಕುಮಾರ ಅವರು 47 ನೇ ಜನ್ಮದಿನದ ಅಂಗವಾಗಿ ಇಲ್ಲಿನ ಗಾಂಧಿಕಟ್ಟೆಯ ಬಳಿ ಗುರುವಾರ ಅಭಿಮಾನಿಗಳು ಪುನಿತ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಅನ್ನಸಂರ್ಪಣೆ ನಡೆಯಿತು. ಪಟ್ಟಣದ ವಿವಿಧ ಕಡೆಗಳಲ್ಲಿ 6 ಅಡಿ ಎತ್ತರದ ಪುನಿತ್ ಅವರ ಪೂಸ್ಟರ್ ಹಾಕಿದ್ದರು.
ಈ ಸಂದರ್ಭದಲ್ಲಿ ಚಿಕಪ್ಪ ದೇವರಮನಿ, ಮಹಾಂತೇಶ ಶಾಗಾವಿ, ಸುನೀಲ ವಾಲಿ, ಮಾಲತೇಶ ಮಳ್ಳಿ,ರಾಜು ಪವಾರ, ಮಂಜು ಅಮಟೆ, ಏತನ ಸೋನಗೋಜಿ,ಸುನೀಲ ಸುಂಕಾಪೂರ,ಪ್ರೇಮ ಸೋನಗೋಜಿ, ಶಂಭು ಹಕಾರಿ, ಸುನೀಲ ಶಿರಮಾಪೂರ, ಕುಮಾರ ಗಾಣಿಗೌಡ್ರ, ಪ್ರಸನ್ ಹಿರೇಮಠ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಸೋಂಕಿನ ಏಕ್-ದಮ್ ನೆಗೆತ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯ ಮಟ್ಟಿಗೆ ಈ ಹಿಂದೆ ಒಂದೇ ದಿನ 24 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಗರಿಷ್ಠ…

ನರಗುಂದ: ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು

ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ…

ವೆಂಟಿಲೇಟರ್ ಸಮಸ್ಯೆಗೆ ಶಾಸಕ ಎಚ್.ಕೆ.ಪಾಟೀಲ್ ಸ್ಪಂದನೆ, ಕೊಲ್ಹಾಪುರದಿಂದ ಗದಗ ಜಿಲ್ಲೆಗೆ 25 ವೆಂಟಿಲೇಟರ್

ಗದಗ: ನಮ್ಮ ಜನ ನಮ್ಮ ಕಣ್ಣೆದುರಿಗೆಯೇ ವೆಂಟಿಲೇಟರ್ ಸಮಸ್ಯೆಯಿಂದ ಜೀವ ಕಳೆದುಕೊಳ್ಳವ ಸ್ಥಿತಿ ಬಂದಿರುವುದನ್ನು ಗಮನಿಸಿ ಸಾಲದ ಆಧಾರದ ಮೇಲೆ ಕೊಲ್ಹಾಪುರದ ಡಿ.ವೈ.ಪಾಟೀಲ್ ಟ್ರಸ್ಟ್ 25 ವೆಂಟಿಲೇಟರ್ ಕೊಡಮಾಡುತ್ತಿರುವುದು ಸಂತಸದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ

ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.