ಉತ್ತರಪ್ರಭ

ಮುಳಗುಂದ : ಚಿತ್ರನಟ ದಿ.ಪುನಿತ್ ರಾಜಕುಮಾರ ಅವರು 47 ನೇ ಜನ್ಮದಿನದ ಅಂಗವಾಗಿ ಇಲ್ಲಿನ ಗಾಂಧಿಕಟ್ಟೆಯ ಬಳಿ ಗುರುವಾರ ಅಭಿಮಾನಿಗಳು ಪುನಿತ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಅನ್ನಸಂರ್ಪಣೆ ನಡೆಯಿತು. ಪಟ್ಟಣದ ವಿವಿಧ ಕಡೆಗಳಲ್ಲಿ 6 ಅಡಿ ಎತ್ತರದ ಪುನಿತ್ ಅವರ ಪೂಸ್ಟರ್ ಹಾಕಿದ್ದರು.
ಈ ಸಂದರ್ಭದಲ್ಲಿ ಚಿಕಪ್ಪ ದೇವರಮನಿ, ಮಹಾಂತೇಶ ಶಾಗಾವಿ, ಸುನೀಲ ವಾಲಿ, ಮಾಲತೇಶ ಮಳ್ಳಿ,ರಾಜು ಪವಾರ, ಮಂಜು ಅಮಟೆ, ಏತನ ಸೋನಗೋಜಿ,ಸುನೀಲ ಸುಂಕಾಪೂರ,ಪ್ರೇಮ ಸೋನಗೋಜಿ, ಶಂಭು ಹಕಾರಿ, ಸುನೀಲ ಶಿರಮಾಪೂರ, ಕುಮಾರ ಗಾಣಿಗೌಡ್ರ, ಪ್ರಸನ್ ಹಿರೇಮಠ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಅಗರಬತ್ತಿ ಮಾರುವ ಕುಟುಂಬದಲ್ಲಿ ಸಾಗರನ ಸಾಧನೆಯ ಸುವಾಸನೆ

ಸಾಧೆನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸಾಧಿಸಬೇಕು ಎನ್ನುವ ಛಲವೊಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಅಗರಬತ್ತಿ ಮಾರುವ ಕುಟುಂಬವೊಂದವರ ಕುವರನ ಕಥೆ ತಾಜಾ ಉದಾಹರಣೆ.

ಪಟ್ಟಣ ಪಂಚಾಯತಿ ಆದೇಶಕ್ಕೂ ಕಿಮ್ಮತ್ತು ನೀಡದ ಹೆಸ್ಕಾಂ…!

ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ.