ಉತ್ತರಪ್ರಭ

ಮುಳಗುಂದ : ಚಿತ್ರನಟ ದಿ.ಪುನಿತ್ ರಾಜಕುಮಾರ ಅವರು 47 ನೇ ಜನ್ಮದಿನದ ಅಂಗವಾಗಿ ಇಲ್ಲಿನ ಗಾಂಧಿಕಟ್ಟೆಯ ಬಳಿ ಗುರುವಾರ ಅಭಿಮಾನಿಗಳು ಪುನಿತ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಅನ್ನಸಂರ್ಪಣೆ ನಡೆಯಿತು. ಪಟ್ಟಣದ ವಿವಿಧ ಕಡೆಗಳಲ್ಲಿ 6 ಅಡಿ ಎತ್ತರದ ಪುನಿತ್ ಅವರ ಪೂಸ್ಟರ್ ಹಾಕಿದ್ದರು.
ಈ ಸಂದರ್ಭದಲ್ಲಿ ಚಿಕಪ್ಪ ದೇವರಮನಿ, ಮಹಾಂತೇಶ ಶಾಗಾವಿ, ಸುನೀಲ ವಾಲಿ, ಮಾಲತೇಶ ಮಳ್ಳಿ,ರಾಜು ಪವಾರ, ಮಂಜು ಅಮಟೆ, ಏತನ ಸೋನಗೋಜಿ,ಸುನೀಲ ಸುಂಕಾಪೂರ,ಪ್ರೇಮ ಸೋನಗೋಜಿ, ಶಂಭು ಹಕಾರಿ, ಸುನೀಲ ಶಿರಮಾಪೂರ, ಕುಮಾರ ಗಾಣಿಗೌಡ್ರ, ಪ್ರಸನ್ ಹಿರೇಮಠ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಊರಳಿಯನಿಂದ ಬಂತು ಸೋಂಕು: ಆರ್.ಎಂ.ಪಿ ಡಾಕ್ಟರ್ ನಿಂದ ಸುತ್ತಲಿನ ಗ್ರಾಮಸ್ಥರಿಗೆ ಆತಂಕ..!

ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ.…

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಜನರಲ್ ಸ್ಟೋರ್ ಗೆ ಬೆಂಕಿ!

ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಜನರಲ್ ಸ್ಟೋರ್ ಒಂದು ಹೊತ್ತಿ ಉರಿದ ಘಟನೆ ಗದಗ ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟಿನ್ ಸರ್ಕಲ್ ಬಳಿ ನಡೆದಿದೆ. ಬಸವರಾಜ್ ನಾಡಗೌಡ್ರ ಎಂಬವವರಿಗೆ ಸೇರಿದ ಜನರಲ್ ಸ್ಟೋರ್ ಇದಾಗಿದೆ ಎಂದು ಹೇಳಲಾಗ್ತಿದ್ದು, ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಸ್ಟೋರ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿವೆ.

ಸಾರ್ವಜನಿಕರ ಗಮನಕ್ಕೆ

ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.