ಉತ್ತರಪ್ರಭ
ನಂಜನಗೂಡು:
ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಪವರ್ ಸ್ಟಾರ್ ಜನ್ಮದಿನಾಚರಣೆಯ ನಿಮಿತ್ಯ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದ ಆಕಾಶ್ ಏಕಾಏಕಿ ಕುಸಿದು ಬಿದ್ದಿದ್ದು ತಕ್ಷಣ ಆತನನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಆದ್ರಳ್ಳಿ ವಡ್ಡರಪಾಳ್ಯ ಸಮಸ್ಯೆ ವಾರದೊಳಗೆ ಪರಿಹರಿಸದಿದ್ರೆ ಹೋರಾಟ: ರವಿಕಾಂತ ಅಂಗಡಿ

ದಶಕದಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿರುವ ಆದ್ರಳ್ಳಿಯ ವಡ್ಡರಪಾಳ್ಯ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಆಡಳಿತ ವರ್ಗ ಮುಂದಾಗಬೇಕು.

ನಾಳೆ ಸತತ 8ನೇ ಬಾರಿ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

ನಂಬುಗೆಯ ನಾಯಕರಾಗಿ, ನಾಡಿನ ಶಿಕ್ಷಕ ಸಮುದಾಯದ ಜೀವಧ್ವನಿಯಾಗಿ ಹೋರಾಟದ ಮೂಲಕ ಗುರುತಿಸಿಕೊಂಡ ಹೊರಟ್ಟಿಯವರು ನಾಡಿಗೆ ಪರಿಚಿತರಾಗಿದ್ದೇ…

ಲಕ್ಷ್ಮೇಶ್ವರ:ಬತ್ತಿದ ಬೋರ್ ವೆಲ್ ನಲ್ಲಿ ಜಲಲ ಧಾರೆ…!

ಅಂತರ್ಜಲ ಹೆಚ್ಚಳದಿಂದ ಬತ್ತಿದ ಕೊಳವೆ ಬಾವಿಯಲ್ಲಿ ನೀರು ಚಿಮ್ಮುತ್ತಿದೆ. ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಬಿಗ್ ಬಾಸ್ ಸ್ಪರ್ಧಿ ನೇಹಾಗೆ ತಾಯಿಯಾದ ಸಂಭ್ರಮ!

ವಾಷಿಂಗ್ಟನ್: ಬಿಗ್ ಬಾಸ್ ಸೀಸನ್ 3 ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂಭ್ರಮದಲ್ಲಿದ್ದು, ಇತ್ತೀಚೆಗಷ್ಟೇ ಹೆಣ್ಣು…