ಉತ್ತರಪ್ರಭ
ನಂಜನಗೂಡು:
ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಪವರ್ ಸ್ಟಾರ್ ಜನ್ಮದಿನಾಚರಣೆಯ ನಿಮಿತ್ಯ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದ ಆಕಾಶ್ ಏಕಾಏಕಿ ಕುಸಿದು ಬಿದ್ದಿದ್ದು ತಕ್ಷಣ ಆತನನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಗುಣಮುಖನಾಗಿ ಮನೆಗೆ ಮರಳಿದ ಸೋಂಕಿತ

ಗದಗ:ಕೊರೋನಾ ಸೋಂಕಿತ 62 ವರ್ಷದ ವ್ಯಕ್ತಿ ಇಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆಯಿಂದ…

ಪ್ರೇಯಸಿಯ ಸಮಾಧಿ ಮುಂದ.. ಆತ್ಮಹತ್ಯೆ ಮಾಡಿಕೊಂಡ ಹುಡುಗ..!

ತಿ ಕುರುಡು, ಪ್ರೇಮಕ್ಕೆ ಕಣ್ಣಿಲ್ಲ ಅಂತಾರ. ಅದು ಖರೆನಾ ಅನಿಸುತ್ತ. ಪ್ರಾಣಕ್ಕಿಂತ ಹೆಚ್ಚು ಪ್ರೀತಿಸ್ತಿದ್ದ ಪ್ರೇಯಸಿಯ ಸಮಾಧಿ ಎದುರು ಆತ್ಮಹತ್ಯೆ ಮಾಡಿಕೊಂಡು ಘಟನೆ ನಡದೈತಿ. ಬಿಳಿ ಹಾಳಿಯಂಗಿರೋ ಪ್ರೀತಿಗೆ ಪ್ರಾಣದ ಹಂಗಿಲ್ಲ ಅಂತಾರ. ಆದ್ರ ಈ ಜೋಡಿ ಈ ಮಾತು ಖರೆ ಮಾಡ್ಯಾರ. ಪ್ರೀತಿಯ ವಿಷಯದೊಳಗ ಮಾದರಿಯಾಗಿ ಕುಟುಂಬಸ್ಥರಿಗೆ ಶಾಶ್ವತ ದು:ಖ ನೀಡ್ಯಾರ.

ಮಹಿಳಾ ಮಣಿಗಳ ಅಧಿಪತ್ಯಪ್ರಾರಂಭ: ಬಿಜೆಪಿಗೆ ರಾಮನಿಂದ ಪಟ್ಟಾಭಿಷೇಕ,ಕಾನೂನು ಹೋರಾಟ -ಎಚ್ ಕೆ ಪಾಟೀಲ

ಉತ್ತರಪ್ರಭ ಸುದ್ದಿಗದಗ: ಕಾಂಗ್ರೆಸ್‌ನ ಹಿಡಿತದಲ್ಲಿದ್ದ ನಗರಸಭೆ ಗದ್ದುಗೆ ದಶಕಗಳ ಬಳಿಕ ಬಿಜೆಪಿ ಪಾಲು, ಬಿಜೆಪಿಯಲ್ಲಿ ಸಂಭ್ರಮ…

ಸರಕಾರ ಮಂಜಪ್ಪ ಹಡೇ೯ಕರ ಉತ್ಸವ ಆಚರಿಸಲಿ- ಶಂಕರ ಜಲ್ಲಿ

ಆಲಮಟ್ಟಿ : ಅನ್ನದಾಸೋಹ, ಖಾದಿಧಾರಿ, ಪತ್ರಕರ್ತ, ಸಂಪಾದಕರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ವಿಶೇಷ ಕೊಡುಗೆ ನೀಡಿದ ಅನರ್ಘ್ಯ…