ಉತ್ತರಪ್ರಭ
ನಂಜನಗೂಡು:
ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಪವರ್ ಸ್ಟಾರ್ ಜನ್ಮದಿನಾಚರಣೆಯ ನಿಮಿತ್ಯ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದ ಆಕಾಶ್ ಏಕಾಏಕಿ ಕುಸಿದು ಬಿದ್ದಿದ್ದು ತಕ್ಷಣ ಆತನನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!!

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!! ಬೆಂಗಳೂರು : ಕೊರೊನಾ ಲಾಕ್ ಡೌನ್ ನ್ನು…

ಹಣ್ಣು ಮಾರಲು ಬಂದವರಿಗೆ ಕಲ್ಲು ತಗೊಂಡು ಓಡಿಸಿ: ಹಾವೇರಿಯಲ್ಲಿ ಡಂಗೂರ

ಕೇಳ್ರಪ್ಪೋ ಕೇಳ್ರಿ……… ಆ ಊರಿಂದ ಯಾರಾದ್ರು ಹಣ್ಣು ತರಕಾರಿ ಮಾರೋರ ಬಂದ್ರ ಕಲ್ಲು ತಗೊಂಡು ಓಡಿಸುವಂತೆ ಡಂಗೂರ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯೋದಂತೆ ಸರ್ಕಾರ ಬಿಲ್ ಕಟ್ಟಬೇಕಂತೆ!! ಇದು ಜನಪ್ರತಿನಿಧಿಗಳ ಕೊರೊನಾ ಕಥೆ!!

ಬೆಂಗಳೂರು : ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಕಷ್ಟಪಡುತ್ತಿವೆ. ಇದರ ಮಧ್ಯೆಯೇ ಸೋಂಕಿಗೆ ತುತ್ತಾಗಿ ಗುಣಮುಖರಾಗಿರುವ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರ ಹೊರೆಯೂ ಸರ್ಕಾರದ ಮೇಲೆ ಬಿದ್ದಿದೆ.