ಉತ್ತರಪ್ರಭ
ನಂಜನಗೂಡು:
ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಪವರ್ ಸ್ಟಾರ್ ಜನ್ಮದಿನಾಚರಣೆಯ ನಿಮಿತ್ಯ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದ ಆಕಾಶ್ ಏಕಾಏಕಿ ಕುಸಿದು ಬಿದ್ದಿದ್ದು ತಕ್ಷಣ ಆತನನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಧಾರವಾಡ ವಿಧಾನ ಪರಿಷತ್ ಚುಣಾವಣೆ ; ಸಲೀಂ ಅಹ್ಮದ ಭರ್ಜರಿ ಜಯ

ಉತ್ತರಪ್ರಭ ಧಾರವಾಡ: ಇಂದು ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ…

ಗದಗನಲ್ಲಿ ಎಇಇ ಮನೆ ಮೇಲೆ ಎಸಿಬಿ ದಾಳಿ

ಗದಗ: ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿಯ ಎಇಇ ಹನುಮಂತ…

ಸಚಿವ ಸುಧಾಕರ್ ಪತ್ನಿ, ಪುತ್ರಿಗೂ ಕೊರೊನಾ ಪಾಸಿಟಿವ್..!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ…

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…