ಉತ್ತರಪ್ರಭ

ಗೋವಾ: ದಿ. ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆಯನ್ನು ಗೋವಾ ರಾಜ್ಯದ ಕಲಂಗೊಟ್ ಹಾಗೂ ಭಾಗ ಬೀಚ್ ನಲ್ಲಿ ಆಚರಿಸಲಾಯಿತು. ಕರ್ನಾಟಕ ರಾಜ್ಯ ಗದಗ ಜಿಲ್ಲೆ ಹಾಗೂ ವಿವಿಧ ಜಿಲ್ಲೆಗಳಿಂದ ದುಡಿಯಲಿಕೆ ವಲಸೆ ಹೋಗಿರುವ ಬಂಜಾರ ಸಮುದಾಯದ ಯುವಕರೂ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ಎರೆಯುವ ಮೂಲಕ ಆಚರಿಸಿದರು. ತತ್ವ ಆದರ್ಶಗಳನ್ನು, ಅವರು ಸಾರಿದ ಸಾಮಾಜಿಕ ಕಾರ್ಯಕ್ರಮಗಳ ಸಂದೆಶಗಳನ್ನು ನೆನಪಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜನ್ಮದಿನಾಚರಣೆ ಆಚರಿಸಲಾಯಿತು.

ಜಾಹಿರಾತು

ಈ ಸಂದರ್ಭದಲ್ಲಿ ಶೇಖರ, ಶಂಕರ, ಆನಂದ್, ಕೃಷ್ಣ, ರಾಮಜಿ, ವಿಕ್ರಮ, ಮುಕೇಶ, ಉಮೇಶ, ರಮೇಶ, ವಸಂತ, ರವಿ, ನಾಗರಾಜ್, ಜಾನ್, ನಂದಿ, ಲಕ್ಕಿ, ಮಲ್ಲೇಶ, ಶಿವ, ವಾಚಪ್ಪ, ಕುಮಾರ, ಪ್ರಕಾಶ, ಸಂತೋಷ್ರಾ, ಹುಲ್ ರಾಜ, ಗುರು, ಪಾಂಡುರಂಗ, ಧರ್ಮ, ಅಶೋಕ, ಮೋತಿಲಾಲ್ಮಾಂತೇಶ, ಪಾಂಡುರಂಗ, ರವಿರಾಜ್, ಮಹೇಶ ಸೇರಿದಂತೆ ಇನ್ನಿತರರು ಭಾಗಹಿಸಿದ್ದರು.

Leave a Reply

Your email address will not be published. Required fields are marked *

You May Also Like

‘ಪುಷ್ಪ’ ಜಾತಿ ಬಿರುಗಾಳಿಯಲ್ಲಿ

ಹೈದರಾಬಾದ್: ರಾಜಕೀಯ ಮತ್ತು ಸಿನಿಮಾಗಳನ್ನು  ಅತಿ ಹೆಚ್ಚು ಪೋಸಿಸುವ  ರಾಜ್ಯಗಳಲ್ಲಿ ಆಂಧ್ರ ಪ್ರದೇಶಒಂದಾಗಿದೆ.  ಹಿಂದಿನಿಂದಲೂ ಈ…

ಎಂ.ಎಚ್.ಎಂ.ಆಂಗ್ಲ ಮಾದ್ಯಮ ಸ್ನೇಹ ಸಮ್ಮೇಳನ- ಕರುನಾಡು ಗಾಂಧಿ ಉತ್ಸವ-2022 ನಾಳೆ

ಉತ್ತರಪ್ರಭಆಲಮಟ್ಟಿ:ಇಲ್ಲಿನ ಶ್ರೀಮದ್ ವೀರಶೈವ ವಿದ್ಯಾಲಯ ಅಸೋಸಿಯೇಷನ್ ಸಂಸ್ಥೆಯ ಎಂ.ಎಚ್.ಎಂ.ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾಷಿ೯ಕ…

ಬುಲ್ಲಿ ಬಾಯಿ’ ಆ್ಯಪ್‌ನ ಮಾಸ್ಟರ್ ಮೈಂಡ್ ನೀರಜ್ ಬಿಷ್ಣೋಯ್ ಆತ್ಮಹತ್ಯೆಗೆ ಯತ್ನ

ನವದೆಹಲಿ: ಬುಲ್ಲಿ ಬಾಯಿ ಆಪ್‌ನ ಮಾಸ್ಟರ್ ಮೈಂಡ್ ನೀರಜ್ ಬಿಷ್ಣೋಯ್ ಸದ್ಯ ದೆಹಲಿ ಪೊಲೀಸರ ವಶದಲ್ಲಿದ್ದಾರೆ.…

ಕನ್ನಡ ನಾಡು ನುಡಿಗೆ ಜಕ್ಕಲಿ ಗ್ರಾಮದ ಕೊಡುಗೆ ಅಪಾರ :ವಿವೇಕಾನಂದಗೌಡ ಪಾಟೀಲ

ಉತ್ತರಪ್ರಭ ಸುದ್ದಿ ನರೆಗಲ್ಲ: ಕನ್ನಡ ನಾಡು ನುಡಿಗೆ ಗದಗ ಜಿಲ್ಲೆಯ ಜಕ್ಕಲಿ ಗ್ರಾಮ ಅಪಾರವಾದ ಕೊಡುಗೆ…